ಇಂದು ಪ್ರಾಯೋಗಿಕ ಎಚ್‌ಇಟಿ ನಭಕ್ಕೆ: ಬೆಂಗಳೂರು ಮೂಲದ ಬಾಹ್ಯಾಕಾಶ ಸ್ಟಾರ್ಟಪ್‌ ಪ್ರಯೋಗ

ಬೆಲ್ಲಾಟ್ರಿಕ್ಸ್‌ ಏರೋಸ್ಪೇಸ್‌ ಸ್ಟಾರ್ಟಪ್‌ ಅಭಿವೃದ್ಧಿಪಡಿಸಿರುವ ಹಾಲ್‌-ಎಫೆಕ್ಟ್ ಥ್ರಸ್ಟರ್‌

Team Udayavani, Apr 22, 2023, 7:45 AM IST

rocke

ನವದೆಹಲಿ: ಬೆಂಗಳೂರು ಮೂಲದ ಬಾಹ್ಯಾಕಾಶ ಸ್ಟಾರ್ಟಪ್‌ ಬೆಲ್ಲಾಟ್ರಿಕ್ಸ್‌ ಏರೋಸ್ಪೇಸ್‌ ಶನಿವಾರ ಇಸ್ರೋ ನಿರ್ಮಿತ ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ತನ್ನ ಪ್ರಾಯೋಗಿಕ ಪೇಲೋಡ್‌ ಹಾಲ್‌-ಎಫೆಕ್ಟ್ ಥ್ರಸ್ಟರ್‌(ಎಚ್‌ಇಟಿ) ಅನ್ನು ಉಡಾವಣೆ ಮಾಡಲಿದೆ.

ಸಣ್ಣ ಉಪಗ್ರಹಗಳಿಗೆ ಸೌರ ವಿದ್ಯುತ್‌ ಚಾಲಿತ ಎಂಜಿನ್‌ ಅನ್ನು ಪರಿಚಯಿಸಲಿರುವ ಅರ್ಕಾ ಸರಣಿಯ ಎಚ್‌ಇಟಿ ಶನಿವಾರ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ನಭಕ್ಕೆ ಚಿಮ್ಮಲಿದೆ.
“ಇದು ಎಲೆಕ್ಟ್ರಿಕ್‌ ವಾಹನ ಕ್ರಾಂತಿಯನ್ನು ಬಾಹ್ಯಾಕಾಶಕ್ಕೆ ಒಯ್ದಂತೆ. ಆದರೆ, ಭೂಮಿಯಲ್ಲಿ ನಾವು ವಿದ್ಯುತ್‌ಚಾಲಿತ ವಾಹನಗಳನ್ನು ಕಾರ್ಯಾಚರಿಸುವುದಕ್ಕೆ ಹೋಲಿಸಿದರೆ, ಬಾಹ್ಯಾಕಾಶದಲ್ಲಿ ಈ ತಂತ್ರಜ್ಞಾನದ ಬಳಕೆ ಅತ್ಯಂತ ಸಂಕೀರ್ಣ ಮತ್ತು ಭಿನ್ನವಾಗಿರುತ್ತದೆ” ಎಂದು ಬೆಲ್ಲಾಟ್ರಿಕ್ಸ್‌ ಏರೋಸ್ಪೇಸ್‌ ಸಹ ಸ್ಥಾಪಕ ಯಶಸ್‌ ಕರಣಮ್‌ ಹೇಳಿದ್ದಾರೆ.
ಸಾಂಪ್ರದಾಯಿಕ ರಾಕೆಟ್‌ಗಳಿಗೆ ಹೋಲಿಸಿದರೆ ಬೆಲ್ಲಾಟ್ರಿಕ್ಸ್‌ ಅಭಿವೃದ್ಧಿಪಡಿಸಿರುವ ಹಾಲ್‌-ಎಫೆಕ್ಟ್ ಥ್ರಸ್ಟರ್‌ ಹೆಚ್ಚಿನ ನೂಕು ಬಲ ಅಥವಾ ಮೈಲೇಜ್‌ ನೀಡುತ್ತದೆ. ಇದರಿಂದ ಅತ್ಯಂತ ವಿಷಕಾರಿಯಾಗಿರುವ ಹೈಡ್ರಝೈನ್‌ನಂತಹ ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನೂ ತಗ್ಗಿಸುತ್ತದೆ. ಅಲ್ಲದೆ, ನಾವು ವಿದೇಶಿ ಬಿಡಿಭಾಗಗಳ ಮೇಲೆ ಅವಲಂಬಿಸದೇ ಭಾರತದಲ್ಲೇ ಬಹುತೇಕ ಬಿಡಿಭಾಗಗಳನ್ನು ಅಭಿವೃದ್ಧಿಪಡಿಸಿದ್ದೇವೆ ಎಂದೂ ಯಶಸ್‌ ತಿಳಿಸಿದ್ದಾರೆ.

ಎಚ್‌ಇಟಿ ಮಾತ್ರವಲ್ಲದೇ, ಸಿಂಗಾಪುರದ ಭೂ ಪರಿವೀಕ್ಷಣಾ ಉಪಗ್ರಹ ಟೆಲಿಯೋಸ್‌-2, ಲ್ಯುಮಿಲೈಟ್‌-4 ಉಪಗ್ರಹವನ್ನೂ ಪಿಎಸ್‌ಎಲ್‌ವಿ ಸಿ55 ಬಾಹ್ಯಾಕಾಶ ನೌಕೆಯು ಹೊತ್ತೂಯ್ಯಲಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.