ಕಾರು ಪಲ್ಟಿ : ಮಾಜಿ ಸಚಿವ ಜಯಚಂದ್ರ ಅವರ ಬೆನ್ನಿಗೆ ಪೆಟ್ಟು
Team Udayavani, Apr 20, 2022, 11:54 AM IST
ಬೆಂಗಳೂರು : ಕಾರು ಪಲ್ಟಿಯಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಟಿ.ಬಿ ಜಯಚಂದ್ರ ಅವರ ಬೆನ್ನಿಗೆ ಗಾಯವಾದ ಘಟನೆ ನಡೆದಿದೆ.
ಮಂಗಳವಾರ ತುಮಕೂರಿನ ಶಿರಾದಿಂದ ಬೆಂಗಳೂರಿಗೆ ಬರುವಾಗ ಕಳ್ಳಂಬೆಳ್ಳ ಬಳಿ ಫಾರ್ಚುನರ್ ಕಾರಿನ ಟೈರ್ ಪಂಚರ್ ಆಗಿ ಕಾರು ಪಲ್ಟಿಯಾಗಿದೆ.
ಜಯಚಂದ್ರ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಮೂರರಿಂದ ನಾಲ್ಕು ವಾರಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ.
ಅಭಿಮಾನಿಗಳೂ ಯಾರೂ ಆಸ್ಪತ್ರೆಗೆ ಬರಬೇಡಿ, ಇಲ್ಲಿ ಬಂದರೆ ಕಷ್ಟವಾಗುತ್ತದೆ. ನಾನು ಆರಾಮವಾಗಿ ಇದ್ದೇನೆ, ಸ್ವಲ್ಪ ನೋವು ಇದೆ ಎಂದು ಜಯಚಂದ್ರ ಅವರು ಆಸ್ಪತ್ರೆಯಿಂದ ವಿಡಿಯೋ ಸಂದೇಶ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ