ಹುಣಸೂರು : 24 ಗಂಟೆಯಲ್ಲಿ ನಾಲ್ಕು ಸಾವು, 4 ಗ್ರಾಮ ಸೀಲ್ ಡೌನ್


Team Udayavani, Apr 28, 2021, 8:31 AM IST

ಜಹಗತರ್

ಹುಣಸೂರು: ಹುಣಸೂರು ತಾಲೂಕಿನಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು. ಮಂಗಳವಾರ ಮತ್ತೆ ನಾಲ್ವರು ಕೊರೋನಾಕ್ಕೆ ಬಲಿಯಾಗಿದ್ದಾರೆ. ನಾಲ್ಕು ಗ್ರಾಮಗಳನ್ನು ಸೀಲ್‌ ಡೌನ್ ಮಾಡಲಾಗಿದೆ. ಈವರೆಗೆ 42 ಜನ ಕೋವಿಡ್ ನಿಂದ ಸಾವನ್ನಪ್ಪಿದಂತಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿಯ ರವೀಂದ್ರ(55), ಶ್ರೀಕಾಂತ್(25) ನಗರದ ಮುಸ್ಲಿಂಬ್ಲಾಕ್‌ನ ನಯಾಜ್‌ ಅಹಮದ್(60), ಎನ್.ಇ.ಎಸ್ ಕ್ವಾಟ್ರಸ್‌ನ ರಫೀಕ್(58) ಸಾವನ್ನಪ್ಪಿದವರು.

ಕಲ್ಲಹಳ್ಳಿಯ ರವೀಂದ್ರರನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆತರುವಾಗಲೇ ಮೃತಪಟ್ಟಿದ್ದರೆ. ದಾಖಲಾದ ದಿನವೇ ಚಿಕಿತ್ಸೆ ಫಲಕಾರಿಯಾಗದೆ ಶ್ರೀಕಾಂತ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು  ಟಿ.ಎಚ್.ಓ.ಡಾ.ಕೀರ್ತಿಕುಮಾರ್ ತಿಳಿಸಿದ್ದಾರೆ.

ಭಾನುವಾರ ಮೈಸೂರಿನಲ್ಲಿ ಮೃತಪಟ್ಟ ಕಲ್ಲಹಳ್ಳಿಯ ರಾಜಣ್ಣರ ಶವವನ್ನು ಮೈಸೂರಿನಿಂದಲೇ ಆಗಮಿಸಿದ್ದ ಶವ ಸಂಸ್ಕಾರ ನಡೆಸುವ ಸಿಬ್ಬಂದಿಗಳು ಅಂದೇ ಗ್ರಾಮದಲ್ಲಿ ಕೊವಿಡ್-೧೯ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನಡೆಸಿದರು. ೩೦ಕ್ಕೂ ಹೆಚ್ಚು ಮಂದಿಗೆ ಕೊರೋನಾ ಧೃಡಪಟ್ಟಿದೆ.  ಮಂಗಳವಾರ ಮೃತಪಟ್ಟ ರವೀಂದ್ರ ಹಾಗೂ ಶ್ರೀಕಾಂತರ ಶವವನ್ನು ಹುಣಸೂರಿನ ಖಾಸಿಫ್‌ಖಾನ್ ಹಾಗೂ ಮಂಟಿಕೊಪ್ಪಲಿನ ದರ್ಶನ್‌ರವರು ಮೃತರ ಸಂಬಂದಿಗಳಿಗೆ ಪಿಪಿಟಿ ಕಿಟ್ ಹಾಕಿಸಿ. ಕಲ್ಲಹಳ್ಳಿಯ ಅವರವರ ಜಮೀನಿನಲ್ಲಿ  ಅಂತ್ಯಸಂಸ್ಕಾರ ನಡೆಸಿದರು.

ನಗರದ ಮುಸ್ಲಿಂಬ್ಲಾಕ್‌ನ ನಯಾಜ್‌ಅಹಮದ್ ಹಾಗೂ ರಫೀಕ್‌ರವರು ಉಸಿರಾಟದ ಸಮಸ್ಯೆಯಿಂದ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಇವರಿಬ್ಬರ ಶವವನ್ನು ಶಬ್ಬೀರ್‌ನಗರದ ಸ್ಮಶಾನದಲ್ಲಿ ಪಿಎಫ್‌ಐ ಹಾಗೂ ಸ್ನೇಹಜೀವಿ ಕಾರ್ಯಕರ್ತರು ಅಂತ್ಯಕ್ರಿಯೆ ನಡೆಸಿದರು.

ಪರೀಕ್ಷಾ ವರದಿ ವಿಳಂಬ:

ಸಾರ್ವಜನಿಕರು ತಮ್ಮ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಿಕೊಂಡರೂ ವರದಿ ಬರುವುದು ತಡವಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಪರೀಕ್ಷೆ ಮಾಡಿಸಿಕೊಂಡವರ ವರದಿಗಳು ತಡವಾಗಿ ವರದಿ ಬರುತ್ತಿರುವುದರಿಂದ ಕೊರೋನಾ ಸೋಂಕಿತರು ಇತರರಿಗೆ ಹರಡಲು ಕಾರಣವಾಗಿದೆ. ಇನ್ನು ದಿನೇದಿನೇ ಕೊರೋನಾ ಸಾವು ಹೆಚ್ಚುತ್ತಿರುವುದು ಹಾಗೂ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವುದರಿಂದ ಎಲ್ಲರಲ್ಲೂ ದುಗುಡ ಹೆಚ್ಚಿದೆ.

ನಾಲ್ಕು ಗ್ರಾಮ ಸೀಲ್ ಡೌನ್:

ಕೊರೋನಾ ಸೋಂಕಿತರು ಹೆಚ್ಚಿರುವ ತಾಲೂಕಿನ ಹನಗೋಡು ಹೋಬಳಿಯ ಕಲ್ಲಹಳ್ಳಿ, ಗಾವಡಗೆರೆ ಹೋಬಳಿಯ ಮುಳ್ಳೂರು,ಕೃಷ್ಣಾಪುರ ಹಾಗೂ ಬಿಳಿಕರೆ ಹೋಬಳಿಯ ಕೆಂಪಮ್ಮನಹೊಸೂರಿನಲ್ಲಿ ಸೋಂಕಿತರು ಹೆಚ್ಚಿರುವುದರಿಂದ ಈ ನಾಲ್ಕು ಗ್ರಾಮಗಳಿಗೆ ಮಂಗಳವಾರ ತೆರಳಿದ ತಹಸೀಲ್ದಾರ್ ಬಸವರಾಜ್, .ಪಂ.ಇ.ಓ.ಗಿರೀಶ್ ನೇತೃತ್ವದ ತಂಡ ಗ್ರಾಮಗಳನ್ನು ಗ್ರಾ.ಪಂ. ಹಾಗೂ ಆರೋಗ್ಯ ಇಲಾಖೆ ಸಹಕಾರದಿಂದ ರಸ್ತೆಗಳನ್ನು ಬಂದ್ ಮಾಡಿಸಿದ್ದಾರೆ. ಹಾಲಿನ ಡೇರಿಯನ್ನು ಸಹ ಮುಚ್ಚಿಸಲಾಗಿದೆ. ಹೊರಗಿನ ಜನರು ಗ್ರಾಮದೊಳಕ್ಕೆ ಬಾರದಂತೆ ನಿರ್ಬಂಧಿಸಲಾಗಿದೆ. ಈ ಗ್ರಾಮಗಳಲ್ಲಿ ಕೊರೋನಾ ಪರೀಕ್ಷೆ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ. ಆಯಾ ಗ್ರಾಮಗಳಲ್ಲಿ ಪಂಚಾಯ್ತಿಯ ಪಿಡಿಓ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.