ಆತ್ಮನಿರ್ಭರ ಭಾರತಕ್ಕೆ ನಾಲ್ಕು ಆಧಾರ ಸ್ತಂಭ


Team Udayavani, May 23, 2020, 6:00 AM IST

ಆತ್ಮನಿರ್ಭರ ಭಾರತಕ್ಕೆ ನಾಲ್ಕು ಆಧಾರ ಸ್ತಂಭ

ಬೆಂಗಳೂರು: ಆತ್ಮನಿರ್ಭರ ಭಾರತವು ಸ್ವಾಭಿಮಾನಿ, ಸಶಕ್ತ, ಸಂಘಟಿತ ಮತ್ತು ಏಕಾತ್ಮ ಭಾರತವೆಂಬ ನಾಲ್ಕು ಆಧಾರ ಸ್ತಂಭಗಳ ಮೇಲೆ ನಿಂತಿದೆ. ದೇಶದ ಪ್ರತಿಯೊಬ್ಬರೂ ಕೈಜೋಡಿಸಿ ಇದನ್ನು ಸಾಕಾರಗೊಳಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘ ಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಪ್ರತಿಪಾದಿಸಿದ್ದಾರೆ.

ಶ್ಯಾಮ್‌ ಪ್ರಸಾದ್‌ ಮುಖರ್ಜಿ ಸಂಶೋಧನ ಪ್ರತಿಷ್ಠಾನದಡಿ ಶುಕ್ರವಾರ “ಆತ್ಮ ನಿರ್ಭರ ಭಾರತ- ದೂರದೃಷ್ಟಿ ಮತ್ತು ಕ್ರಿಯೆ’ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಆತ್ಮ ನಿರ್ಭರ ಭಾರತದ ಮೂಲಕ ಜಗತ್ತನ್ನು ನಿಯಂತ್ರಿಸಬೇಕು ಎಂಬ ಚಿಂತನೆ ಭಾರತಕ್ಕಿಲ್ಲ. ಬದಲಿಗೆ ನಮ್ಮ ಅಸ್ತಿತ್ವದ ಮೂಲಕ ಅಭಿವೃದ್ಧಿಯಾಗಬೇಕು ಎಂಬ ಆಶಯವಷ್ಟೇ ಇದೆ ಎಂದರು.

ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ಶೇ. 100ರಷ್ಟು ದೇವಾಲಯಗಳು ಬಂದ್‌ ಆದವು. ಶೇ.99.99ರಷ್ಟು ಚರ್ಚ್‌ಗಳು ಬಂದ್‌ ಆಗಿದ್ದು, ಈಸ್ಟರ್‌ ಹಬ್ಬವನ್ನು ಕ್ರೈಸ್ತರು ಮನೆಗಳಲ್ಲೇ ಆಚರಿಸಿದರು. ಜೈನರು ಮಹಾವೀರ ಜಯಂತಿಯನ್ನು, ಬೌದ್ಧರು ಬುದ್ದ ಜಯಂತಿಯನ್ನು ಮನೆಗಳಲ್ಲೇ ಆಚರಿಸಿದರು. ಮುಸ್ಲಿಂ ಸಮುದಾಯದಲ್ಲಿ ಶೇ.85ರಿಂದ ಶೇ. 90ರಷ್ಟು ಮಸೀದಿಗಳು ಇಂದಿಗೂ ಮುಚ್ಚಿವೆ. ಕೆಲವು ಸಮಾಜ ಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣ ಮತ್ತಿತರೆಡೆ ಅತಿರೇಕದ ವರ್ತನೆ ತೋರುವುದನ್ನು ಹೊರತುಪಡಿಸಿದರೆ ಉಳಿದವರು ಸ್ಪಂದಿಸಿದ್ದಾರೆ. ನಾವು ನಾಣ್ಯದ ಎರಡು ಮುಖವನ್ನೂ ನೋಡಬೇಕು ಎಂದರು.

ದೇಶದಲ್ಲಿ ಸದ್ಯ ಶೇ. 63ರಷ್ಟು ಉದ್ಯೋಗಿ ವರ್ಗದವರಿದ್ದಾರೆ. ಮುಂದಿನ 33 ವರ್ಷಗಳಲ್ಲಿ ಇದು ಶೇ. 50ಕ್ಕಿಂತ ಹೆಚ್ಚಲಿದೆ. ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಕೋವಿಡ್-19 ನಿಯಂತ್ರಣಕ್ಕೆ ದೇಶದ ಎಂಟು ಪ್ರತಿಷ್ಠಿತ ಸಂಸ್ಥೆಗಳು ಲಸಿಕೆ ಅಭಿವೃದ್ಧಿ ಕಾರ್ಯದಲ್ಲಿ ನಿರತವಾಗಿವೆ. ಚೀನದಿಂದ ವೈರಸ್‌ ಬಂದಿದ್ದು, ಭಾರತದಿಂದ ಲಸಿಕೆ ಬರಲಿದೆ ಎಂಬುದು ಸಾಕಷ್ಟು ವಿಜ್ಞಾನಿಗಳ ನಂಬಿಕೆ ಎಂದರು.

ಮೂರು ಅಂಶಗಳು ಮುಖ್ಯ
ಸ್ವದೇಶಿ, ಸ್ವಭಾಷಾ ಮತ್ತು ಸ್ವಭೂಷ ಅಂಶಗಳನ್ನು ಅಳವಡಿಸಿ ಕೊಳ್ಳಲು ಮುಂದಾಗಬೇಕು. ಮುಖ್ಯವಾಗಿ ಮಾತೃ ಭಾಷೆಯ ಒಂದು ಪತ್ರಿಕೆ ಓದಬೇಕು. ಮನೆಯಲ್ಲಿ ಮಾತೃ ಭಾಷೆ ಯನ್ನೇ ಬಳಸಬೇಕು. ಮಾತೃಭಾಷೆಯಲ್ಲೇ ಸಹಿ ಮಾಡಬೇಕು. ಈ ಸಣ್ಣ ಪ್ರಯತ್ನ ದೊಡ್ಡ ಬದಲಾವಣೆ ತರಲಿದೆ. ಸ್ವದೇಶಿ ಉಡುಗೆ, ಸ್ಥಳೀಯ  ವಸ್ತು ಖರೀದಿಸಬೇಕು. ಗುಣಮಟ್ಟದ ವಸ್ತು ಉತ್ಪಾದಿಸು ವಂತೆ ಪ್ರೇರಣೆ ನೀಡಬೇಕು ಎಂದು ಸಂತೋಷ್‌ ಕರೆ ನೀಡಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.