Fraud: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ
Team Udayavani, Apr 7, 2023, 5:25 AM IST
ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.
ಬೆಳ್ಮಣ್ಣುವಿನ ಬಾಲಕೃಷ್ಣ ಶೆಣೈ ಪಿ.ಅವರು ಮುದರಂಗಡಿ ಕೆನರಾ ಬ್ಯಾಂಕ್ನಲ್ಲಿ ಎಸ್.ಬಿ. ಖಾತೆ ಹೊಂದಿದ್ದು, ಎ.5ರಂದು ಅವರ ಮೊಬೈಲ್ ಸಂಖ್ಯೆಗೆ ಕೆವೈಸಿ ಅಪ್ಡೇಟ್ ಮಾಡುವ ಬಗ್ಗೆ ಸಂದೇಶ ಬಂದಿತ್ತು. ಆ ಸಂಖ್ಯೆಗೆ ಕರೆ ಮಾಡಿದಾಗ ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಬ್ಯಾಂಕ್ ಖಾತೆ, ಎ.ಟಿ.ಎಂ. ಕಾರ್ಡ್, ಸಿ.ವಿ.ವಿ. ವಿವರ ಹಾಗೂ ಮೊಬೈಲ್ಗೆ ಬಂದಿರುವ ಓಟಿಪಿ ಪಡೆದಿದ್ದರು. ಅದೇ ದಿನ ಬಾಲಕೃಷ್ಣ ಶೆಣೈಯವರ ಖಾತೆಯಿಂದ 1,98,221ರೂ. ಆನ್ಲೈನ್ ಮೂಲಕ ವರ್ಗಾವಣೆಗೊಂಡಿದೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?