ಬಡ ಬಂಧಿಗಳಿಗೆ ಉಚಿತ ಜಾಮೀನು
Team Udayavani, Apr 24, 2023, 7:14 AM IST
ಬೆಂಗಳೂರು: ರಾಜ್ಯ ಪರಿವರ್ತನ ಖೈದಿಗಳ ಕ್ಷೇಮಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ನಿಂದ ಜೈಲಿನಲ್ಲಿರುವ ವಿಚಾರಣಾಧೀನ ಬಡ ಬಂಧಿತರ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಉಚಿತವಾಗಿ ಜಾಮೀನು ಕೊಡಿಸಲಾಗುತ್ತದೆ.
ಈ ಟ್ರಸ್ಟ್, ಮೂರ್ನಾಲ್ಕು ವರ್ಷಗಳಿಂದ ಸಮಾಜಮುಖೀ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದು, ಸುಮಾರು 500 ಜನ ಬಂಧಿಗಳಿಗೆ ಉಚಿತವಾಗಿ ಜಾಮೀನು ಕೊಡಿಸಲಾಗಿದ್ದು, ಅವರು ಇಂದು ಸನ್ನಡತೆಯಿಂದ ದುಡಿದು ಬದುಕಿದ್ದಾರೆ. ಆದ್ದರಿಂದ ಬಡ ಬಂಧಿತರಿಗೆ ಉಚಿತ ಜಾಮೀನು ಕೊಡಿಸಲಾಗುವುದು. ಆದರೆ, ಬಂಧಿಯು ಒಂದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು, ರಾಷ್ಟ್ರದ್ರೋಹ ಮತ್ತು ಬಾಂಬ್ ಸ್ಫೋಟದಂತಹ ಪ್ರಕರಣಗಳಿಗೆ ಹಾಗೂ ವಿದೇಶಿ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಟ್ರಸ್ಟ್ ರಾಜ್ಯಾಧ್ಯಕ್ಷ ಎಸ್.ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9066086744/9964636399 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು