ಶಾಂತಿನಗರ ಪ್ರೌಢಶಾಲೆಯಿಂದ 16 ಹಳೆಯ ಬ್ಯಾಟರಿ ಕಳವು
Team Udayavani, Mar 11, 2023, 5:04 AM IST
ಪುತ್ತೂರು: ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯಿಂದ ಹಳೆಯ ಬ್ಯಾಟರಿ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಒಂದನೇ ಅಂತಸ್ತಿನಲ್ಲಿರುವ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16 ಬ್ಯಾಟರಿಗಳನ್ನು ಕಳವು ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಾ. 9ರಂದು ಶಾಲಾ ಅವಧಿಯ ಅನಂತರ ಕೊಠಡಿಯ ಬೀಗ ಮುರಿದು ಬ್ಯಾಟರಿಗಳನ್ನು ಕಳವು ಮಾಡಲಾಗಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದವರು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ