ಬಿರ್ಭೂಮ್ ಹಿಂಸಾಚಾರದಲ್ಲಿ ಪುಟ್ಟ ಮಕ್ಕಳೂ ಬಲಿ : ಟಿಎಂಸಿ ಉಗ್ರವಾದ ಎಂದ ಬಿಜೆಪಿ

2021ರ ಚುನಾವಣೆ ಬಳಿಕ 50 ಕಾರ್ಯಕರ್ತರ ಹತ್ಯೆ : ಬಿಜೆಪಿ ಆಕ್ರೋಶ

Team Udayavani, Mar 23, 2022, 12:32 PM IST

1-f-dffsdf

ಕೋಲ್ಕತಾ: ಬಿರ್ಭೂಮ್ ಹಿಂಸಾಚಾರ ಘಟನೆಯಲ್ಲಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ನೀಡಿದೆ.

ಹಿಂಸಾಚಾರದಲ್ಲಿ ಒಟ್ಟು 10 ಮಂದಿ ಬಲಿಯಾಗಿದ್ದು, ಬಂಗಾಳದಲ್ಲಿ ಚುನಾವಣೆಗೂ ಮುನ್ನ ನಡೆಯುವ ಹಿಂಸಾಚಾರ ಮುಂದುವರೆದಿದ್ದು, ಕಾನೂನು ಸುವ್ಯಯಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು 9  ಮಂದಿ ಸಂಸದರ ನಿಯೋಗ ದೋರು ನೀಡಿದೆ. ಇನ್ನೊಂದೆಡೆ ಮಕ್ಕಳ ಹಕ್ಕುಗಳ ಆಯೋಗವು ಘಟನೆಯ ಕುರಿತು ಪಶ್ಚಿಮ ಬಂಗಾಳ ಪೊಲೀಸರಿಂದ ಕ್ರಮ ಕೈಗೊಂಡ ಕುರಿತಾಗಿ ವರದಿಯನ್ನು ಕೇಳಿದೆ. ಕೇಂದ್ರ ಗೃಹ ಇಲಾಖೆಯೂ ಪಶ್ಚಿಮ ಬಂಗಾಳ ಸರಕಾರದಿಂದ ವರದಿಯನ್ನು ಕೇಳಿದೆ.

ನಾವು ಯಾವುದೇ ಕಾರಣಕ್ಕೂ ಬಂಗಾಳದಲ್ಲಿ ರಾಜಕೀಯ ಉಗ್ರವಾದ ಮುಂದುವರಿಯಲು ಬಿಡುವುದಿಲ್ಲ, ಕೇಂದ್ರ ಗ್ರಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದರ ನಿಯೋಗ ಮನವಿ ಮಾಡಿದೆ.

2021 ರ ವಿಧಾನಸಭೆ ಚುನಾವಣೆಯ ಬಳಿಕ ಬಂಗಾಳದಲ್ಲಿ 50 ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಡೆದಿವೆ. ಎಲ್ಲವನ್ನೂ ಟಿಎಂಸಿ ಮಾಡಿಸಿದ್ದು, ಕುಕೃತ್ಯಗಳು ಮುಂದುವರೆದು ಬಿಜೆಪಿ ಸಂಸದರೊಬ್ಬರ ಹತ್ಯೆಗೂ ಯತ್ನ ನಡೆದಿದೆ ಎಂದು ಬಿಜೆಪಿ ಆಕ್ರೋಶ ಹೊರ ಹಾಕಿದೆ.

ಘಟನೆಯ ನಂತರ, ಸ್ಥಳೀಯ ಜನರು ತಮ್ಮ ಮನೆಗಳನ್ನು ಬಿಟ್ಟು ಬೇರೆ ಸ್ಥಳಗಳಿಗೆ ತೆರಳುತ್ತಿದ್ದಾರೆ. “ನಾವು ಭದ್ರತೆಯ ದೃಷ್ಟಿಯಿಂದ ಮನೆಗಳನ್ನು ತೊರೆಯುತ್ತಿದ್ದೇವೆ. ಘಟನೆಯಲ್ಲಿ ನನ್ನ ಸೋದರಮಾವ ಸಾವನ್ನಪ್ಪಿದ್ದಾರೆ. ಪೊಲೀಸ್ ಭದ್ರತೆ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ.” ಎಂದು ಗ್ರಾಮಸ್ಥರೊಬ್ಬರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆ ನಡೆದಿರುವುದಕ್ಕೆ ನಮಗೆ ನಾಚಿಕೆಯಾಗುತ್ತಿದೆ. ಅಮಾಯಕರು, ಮಕ್ಕಳು ಸಜೀವ ದಹನವಾಗಿದ್ದಾರೆ, ಜನರು ಹಳ್ಳಿಯನ್ನು ತೊರೆಯುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೆ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಸರ್ಕಾರ ಏನು ಮಾಡುತ್ತಿದೆ? ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಸಂಸದ ದಿಲೀಪ್ ಘೋಷ್ ಕಿಡಿ ಕಾರಿದ್ದಾರೆ.

ಟಿಎಂಸಿ ಗೆ ಸೇರಿದ ಪಂಚಾಯತ್ ಉಪಾಧ್ಯಕ್ಷರನ್ನು ಬಾಂಬ್ ದಾಳಿ ನಡೆಸಿ ಹತ್ಯೆಗೈದ ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಮನೆಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಹತ್ತು ಮಂದಿ ಸಜೀವವಾಗಿ ದಹನವಾಗಿ ಸಾವನ್ನಪ್ಪಿರುವ ಭೀಕರ ಘಟನೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿತ್ತು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.