ಹರ್ಷ ಹತ್ಯೆಯ ಸಂಪೂರ್ಣ ವಿವರ ಕೊಡಲು ಸಾಧ್ಯವಿಲ್ಲ; ಆರಗ ಜ್ಞಾನೇಂದ್ರ
ಸಿಎಂ ಗೆ ವಿಸ್ತ್ರತ ವಿವರಣೆ ನೀಡಿದ ಗೃಹ ಸಚಿವ
Team Udayavani, Feb 24, 2022, 2:29 PM IST
ಬೆಂಗಳೂರು: ಹರ್ಷ ಕೊಲೆ ಪ್ರಕರಣ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಇದುವರೆಗಿನ ಎಲ್ಲ ಬೆಳವಣಿಗೆ ಬಗ್ಗೆ ವಿವರಣೆ ನೀಡಿದ್ದಾರೆ.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹರ್ಷನ ಹತ್ಯೆ ವಿಚಾರವಾಗಿ ಸಂಪೂರ್ಣವಾಗಿ ವಿವರ ಕೊಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರನ್ನು ಆರಗ ಜ್ಞಾನೇಂದ್ರ ಅವರು ಆರ್ಟಿ ನಗರ ನಿವಾಸದಲ್ಲಿ ಭೇಟಿಯಾಗಿದ್ದು, ಶಿವಮೊಗ್ಗದ ಸದ್ಯದ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ : ಇಡೀ ಶಿವಮೊಗ್ಗ ನಗರಕ್ಕೆ ಡ್ರೋಣ್ ಕಣ್ಗಾವಲು : 4 ತಂಡಗಳ ಮೂಲಕ 7 ಕ್ಯಾಮೆರಾ ಕಾರ್ಯನಿರ್ವಹಣೆ
ಈ ವೇಳೆ ಶಿವಮೊಗ್ಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಳೆದ ಎರಡು ದಿನಗಳಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ಹರ್ಷ ಕೊಲೆ ತನಿಖೆ ಪ್ರಗತಿ ಬಗ್ಗೆ ಬೊಮ್ಮಾಯಿ ಅವರಿಗೆ ಆರಗ ಅವರು ವಿಸ್ತ್ರತ ವಿವರಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…