ಭಾರತ-ರಷ್ಯಾ ಬಾಂಧವ್ಯಕ್ಕೆ ಮತ್ತಷ್ಟು ಬಲ: PM ಮೋದಿ- ಅಧ್ಯಕ್ಷ ಪುಟಿನ್‌ ಚರ್ಚೆ


Team Udayavani, Jul 1, 2023, 7:25 AM IST

PUTIN MODI

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಶುಕ್ರವಾರ ಫೋನ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ ಮತ್ತಷ್ಟು ಬಲಪಡಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು ಎಂದು ರಷ್ಯಾದ ಸಂಸತ್‌, ಕ್ರೆಮ್ಲಿನ್‌ ತಿಳಿಸಿದೆ.

ಕೆಲ ದಿನಗಳ ಹಿಂದಷ್ಟೇ ರಷ್ಯಾದಲ್ಲಿ ನಡೆದಿದ್ದ ವಿಫ‌ಲ ದಂಗೆಯ ಬೆನ್ನಲ್ಲೇ ಈ ಮಾತುಕತೆ ನಡೆದದ್ದು ಮಹತ್ವ ಪಡೆದಿದೆ. ರಷ್ಯಾ-ಉಕ್ರೇನ್‌ ಕಾಳಗ, ಅದನ್ನು ಪರಿಹರಿಸಬೇಕಾದ ದಾರಿಯ ಬಗ್ಗೆ ಮಾತುಕತೆ ವೇಳೆ ಪ್ರಸ್ತಾಪವಾಗಿದೆ. ಬಿಕ್ಕಟ್ಟು ಪರಿಹಾರದ ಕುರಿತು ತೆಗೆದುಕೊಳ್ಳಬೇಕಾದ ರಾಜಕೀಯ ಮತ್ತು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳಲು ಉಕ್ರೇನ್‌ ಹಿಂದೇಟು ಕುರಿತು ಗಮನಸೆಳೆಯಲಾಯಿತು ಎಂದು ಹೇಳಿದೆ.ದಂಗೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೈಗೊಂಡಿದ್ದ ಕ್ರಮಗಳನ್ನು ಪುಟಿನ್‌, ಮೋದಿಗೆ ವಿವರಿಸಿದರು. ಶಾಂಘೈ ಸಹಕಾರ ಒಕ್ಕೂಟ(ಎಸ್‌ಸಿಒ) ಮತ್ತು ಜಿ20 ಒಕ್ಕೂಟದಲ್ಲಿ ಉಭಯ ದೇಶಗಳ ಸಹಕಾರ ಕುರಿತು ಚರ್ಚಿಸಲಾಯಿತು ಎಂದು ಕ್ರೆಮ್ಲಿನ್‌ ತಿಳಿಸಿದೆ.

ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಜಿ20 ಶೃಂಗಸಭೆ, ಶಾಂಘೈ ಸಹಕಾರ ಒಕ್ಕೂಟ ಮತ್ತು ಬ್ರಿಕ್ಸ್‌ ಒಕ್ಕೂಟದಲ್ಲಿ ಭಾರತ ಮತ್ತು ರಷ್ಯಾ ಪರಸ್ಪರ ಸಹಕಾರ ಕುರಿತು ವಿಶೇಷವಾಗಿ ಗಮನಹರಿಸಲಾಯಿತು ಎಂದು ಕ್ರೆಮ್ಲಿನ್‌ ಮಾಹಿತಿ ನೀಡಿದೆ.

ಮೇಕ್‌ ಇನ್‌ ಇಂಡಿಯಾ ಕುರಿತು ಶ್ಲಾಘನೆ:
ನಮ್ಮ ಅತ್ಯಂತ ಮುಖ್ಯ ಸ್ನೇಹಿತ ಪ್ರಧಾನಿ ಮೋದಿ ಮೇಕ್‌ ಇನ್‌ ಇಂಡಿಯಾ ಯೋಜನೆ ಆರಂಭಿಸಿದರು. ಇದು ನಿಜವಾಗಿಯೂ ಭಾರತದ ಆರ್ಥಿಕತೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಪುಟಿನ್‌ ಶ್ಲಾ ಸಿದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.