ಬೆಂಗಳೂರಿನಲ್ಲಿ ಇಂದಿನಿಂದ ಜಿ20 ಸಭೆ: ಬಿಗಿ ಭದ್ರತಾ ವ್ಯವಸ್ಥೆ
Team Udayavani, Dec 13, 2022, 10:25 AM IST
ಬೆಂಗಳೂರು: ನಗರದ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ಜಿ20 ರಾಷ್ಟ್ರಗಳ ಸಭೆ ನಡೆಯುವ ಹಿನ್ನೆಲೆಯಲ್ಲಿ ಭಾರಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್ ನಲ್ಲಿ ಶೃಂಗಸಭೆ ನಡೆಯಲಿದೆ. ಮೂರು ದಿನಗಳ ಕಾಲ ಜಾಗತಿಕ ಮಟ್ಟದ ಸವಾಲುಗಳು, ಅಂತಾರಾಷ್ಟ್ರೀಯ ಮಟ್ಟದ ಹಣಕಾಸು ಪುನರುಜ್ಜೀವನಗೊಳಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ.
ಯುರೋಪಿಯನ್ ಯೂನಿಯನ್ ದೇಶಗಳಿಂದ ಗಣ್ಯರು ಇಂದು ಆಗಮಿಸುತ್ತಿದ್ದಾರೆ. ಹಲವು ದೇಶಗಳ ಹಣಕಾಸು ಕಾರ್ಯದರ್ಶಿಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:ಇಶಾಂತ್, ರಹಾನೆಗಿಲ್ಲ ಸೆಂಟ್ರಲ್ ಕಾಂಟ್ರಾಕ್ಟ್: ಪಾಂಡ್ಯ, ಸೂರ್ಯ, ಗಿಲ್ ಗೆ ಬಡ್ತಿ ಸಾಧ್ಯತೆ
ಡಿ.17 ರವರೆಗೂ ಸಭೆಗಳು ನಡೆಯಲಿದ್ದು, ಈ ಸಭೆಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಗಳು ಮಾತ್ರ ಭಾಗಿಯಾಗುವರು. ರಾಜ್ಯ ಸರಕಾರದ ಉನ್ನತಾಧಿಕಾರಿಗಳು ಸಮನ್ವಯ ಕಾರ್ಯದಲ್ಲಿ ಮಾತ್ರ ಜತೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ