ಹಣತೆ, ಗಣೇಶ ಮೂರ್ತಿ ಸ್ವದೇಶದಲ್ಲೇ ನಿರ್ಮಾಣ: ಯೋಗಿ ಮೆಚ್ಚುಗೆ


Team Udayavani, Nov 15, 2020, 6:45 AM IST

ಹಣತೆ, ಗಣೇಶ ಮೂರ್ತಿ ಸ್ವದೇಶದಲ್ಲೇ ನಿರ್ಮಾಣ: ಯೋಗಿ ಮೆಚ್ಚುಗೆ

ಗೋರಖ್ಫುರ: ಈ ಸಲದ ದೀಪಾವಳಿ ಹಣತೆ, ಗೌರಿ- ಗಣೇಶ ಮೂರ್ತಿಗಳಾವುವೂ ಚೀನಾದಿಂದ ಬರಲಿಲ್ಲ. ಭಾರತದ ಕುಂಬಾರರು, ಗೋಶಾಲೆ ಮಂದಿ ಇವನ್ನು ಪೂರೈಸಿದ್ದಾರೆ ಎಂದು ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ವಂಟಾಂಗಿಯಾ ಹಳ್ಳಿಗೆ ಭೇಟಿ ನೀಡಿದ್ದ ಯೋಗಿ, “ನಾವೆಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರು ಕಂಡ ಕನಸನ್ನು ನನಸು ಮಾಡಬೇಕಿದೆ. ಕೊರೊನಾ ಕಾರಣದಿಂದಾಗಿ ಹಣತೆ, ಗಣೇಶ ಮೂರ್ತಿಗಳು ಈ ಬಾರಿ ಚೀನಾದಿಂದ ಬರಲಿಲ್ಲ. ಆದರೂ ಇವುಗಳ ಕೊರತೆ ಉಂಟಾಗಲಿಲ್ಲ. ಸ್ವದೇಶಿಗರೇ ನಿರ್ಮಿಸಿ ಯಶಸ್ವಿಯಾಗಿದ್ದಾರೆ’ ಎಂದರು. ಅಲ್ಲದೆ, ಹುತಾತ್ಮ ಯೋಧರ ಹೆಸರಿನಲ್ಲಿ ಒಂದು ಹಣತೆ ಹಚ್ಚಲು ಜನತೆಗೆ ಕರೆಕೊಟ್ಟಿದ್ದಾರೆ.

ಬಡವನ ಮಗಳಿಗೆ ಗಿಫ್ಟ್;
ಪೊಲೀಸರಿಂದ ಅಮಾನುಷ ಹಿಂಸೆಗೆ ಗುರಿಯಾಗಿದ್ದ ಬಡವನನ್ನು ಬಿಡುಗಡೆಗೊಳಿಸಿ, ಆತನ ಪುಟಾಣಿ ಮಗಳಿಗೆ ಸಿಎಂ ಯೋಗಿ ದೀಪಾವಳಿ ಉಡುಗೊರೆ- ಸಿಹಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಬುಲಂದ್‌ಶಹರ್‌ನಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಆಕೆ ಜೋರಾಗಿ ಅಳುತ್ತಾ, ಪೊಲೀಸ್‌ ವ್ಯಾನ್‌ಗೆ ತಲೆ ಚಚ್ಚಿಕೊಂಡು ಅವರ ಪುತ್ರಿ ಆಕ್ರೋಶ ಹೊರಹಾಕಿದ್ದಳು. ಈ ಮನಕಲುಕುವ ದೃಶ್ಯದ ವಿಡಿಯೊ ಗಮನಿಸಿದ ಯೋಗಿ, ಕೂಡಲೇ ಬಡವನನ್ನು ಬಂಧನದಿಂದ ವಿಮುಕ್ತಗೊ ಳಿಸಿದ್ದಲ್ಲದೆ, ದೀಪಾವಳಿ ಗಿಫ್ಟ್- ಸಿಹಿಯನ್ನು ಮಗಳಿಗೆ ನೀಡುವಂತೆ ಬೀಳ್ಕೊಟ್ಟಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.