ಗಂಗಾವತಿ : ಮಾಜಿ ಸಚಿವ ಸಿ.ಯಾದವ್ ರಾವ್ ನಿಧನ
Team Udayavani, Apr 6, 2022, 8:06 PM IST
ಗಂಗಾವತಿ :ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಸಿ. ಯಾದವ್ ರಾವ್ (86) ಬುಧವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ .
ಯಾದವರಾವ್ 1978 ರಲ್ಲಿ ದೇವರಾಜ ಅರಸು ಸಚಿವ ಸಂಪುಟದಲ್ಲಿ ಮೀನುಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು .ಮಾಜಿ ಸಂಸದ ಎಚ್. ಜಿ. ರಾಮುಲು ಅವರ ನಿಕಟವರ್ತಿಯಾಗಿದ್ದ ಸಿ. ಯಾದವ್ ಅವರು ಮೀನುಗಾರಿಕೆ ಸಚಿವರಾಗಿ ಪ್ರಮುಖ ಕಾರ್ಯ ಯೋಜನೆಯನ್ನು ಅನುಷ್ಠಾನ ಮಾಡಿದ್ದರು .ಪತ್ನಿ ಇಬ್ಬರು ಪುತ್ರಿಯರು ನಾಲ್ವರು ಪುತ್ರರನ್ನು ಅಗಲಿದ್ದಾರೆ .
ಯಾದವ್ ರಾವ್ ನಿಧನಕ್ಕೆ ಮಾಜಿ ಸಂಸದ ಎಚ್ ಜಿ ರಾಮುಲು, ಶಿವರಾಮಗೌಡ ,ಕೆ ವಿರೂಪಾಕ್ಷಪ್ಪ ,ಶಾಸಕ ಪರಣ್ಣ ಮುನವಳ್ಳಿ ,ದಡೇಸುಗೂರು ಬಸವರಾಜ, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಶಿವರಾಜ್ ತಂಗಡಗಿ ಮಲ್ಲಿಕಾರ್ಜುನಾಗಪ್ಪ ಶ್ರೀರಂಗದೇವರಾಯಲು ಲಲಿತಾರಾಣಿ,ಎಚ್ ಆರ್ ಶ್ರೀನಾಥ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ