ತೊಕ್ಕೊಟ್ಟು: ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ಭಾರೀ ಅನಾಹುತ
Team Udayavani, Dec 10, 2020, 4:43 PM IST
ಉಳ್ಳಾಲ : ಮಂಗಳೂರಿನ ಬೈಕಂಪಾಡಿಯಿಂದ ಕೇರಳ ಕಡೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರೊಂದರಲ್ಲಿ ಗ್ಯಾಸ್ ಸೋರಿಕೆಯಾಗಿದ್ದು, ಪೊಲೀಸರು, ಅಗ್ನಿಶಾಮಕ ದಳದ ಸಿಬಂದಿಗಳು ಮತ್ತು ಸ್ಥಳೀಯರ ಸಹಕಾರದಿಂದ ಗ್ಯಾಸ್ ಸಿಲಿಂಡರ್ ನಿಂದ ಸೋರಿಕೆಯನ್ಬು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಚಾಲಕನಿಗೆ ಗ್ಯಾಸ್ ಸೋರಿಕೆಯಾಗುತ್ತಿರುವ ಮಾಹಿತಿ ತಿಳಿದಾಕ್ಷಣ ಲಾರಿಯನ್ಬು ನಿಲ್ಲಿಸಿ ಸ್ಥಳೀಯ ದಕ್ಷಿಣ ಸಂಚಾರಿ ಪೊಲೀಸರಿಗೆ ಮಾಹಿ ನೀಡಿದ್ದಾನೆ. ತಕ್ಷಣ ಕಾರ್ಯಪ್ರವ್ರತ್ತರಾದ ಪೊಲೀಸರು ಅಗ್ನಿಶಾಮಕ ದಳದ ಸಹಕಾರದೊಂದಿಗೆ ಗ್ಯಾಸ್ ಸಿಲಿಂಡರನ್ಬು ಲಾರಿಯಿಂದ ಬೇರ್ಪಡಿಸಿ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭ ಕೆಲ ಕಲಾ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ