ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ : ಕಾರಣ ನಿಗೂಢ
Team Udayavani, Feb 5, 2021, 6:25 PM IST
ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಸ್ಪಿನ್ನಿಂಗ್ ಮಿಲ್ ಹತ್ತಿರವಿರುವ ಮಹಾದೇವಪ್ಪನ ಬಾವಿಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಬಾಲಕಿ ಬನಹಟ್ಟಿಯ ಅನಿತಾ ಸುಭಾಸ್ (14) ಎಂದು ತಿಳಿದು ಬಂದಿದ್ದು, ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ತನಿಖೆ ನಡೆಸಿದ್ದಾರೆ.
ಘಟನೆ ವಿವರ : ಅನಿತಾಳ ತಂದೆ ತಾಯಿ ಮೂಲತಃ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ವಾಸವಾಗಿದ್ದು, ಆಕೆ ಚಿಕ್ಕ ಮಗುವಿದ್ದಾಗಿನಿಂದಲೂ ಬನಹಟ್ಟಿಯ ತನ್ನ ಅಜ್ಜ ಅಜ್ಜಿಯ ಮನೆಯಲ್ಲಿಯೇ ಬೆಳೆದು ದೊಡ್ಡವಳಾಗಿದ್ದು, ಮನೆಯಲ್ಲಿ ಕಾಲು ಚೈನು ಕೊಡಿಸಲು ಆಗ್ರಹಿಸಿದ್ದಳು ಎನ್ನಲಾಗಿದೆ ಅದಕ್ಕೆ ಅವಳ ಸೋದರ ಮಾವ ಕಾಲು ಚೈನು ಆಮೇಲೆ ಕೊಡಿಸುವುದಾಗಿ ಹೇಳಿದ್ದಾರೆ ಆದರೆ ಇಂದು ಶುಕ್ರವಾರ ಮುಂಜಾನೆ ೪ ಗಂಟೆಯ ಹೊತ್ತಿಗೆ ಮನೆ ಬಿಟ್ಟು ಹೋದವಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ:“ಕ್ರಿಕೆಟ್ ವಿಲನ್’ ಹೆರಾಲ್ಡ್ ಲಾರ್ವುಡ್: ನಾಯಕನ ಮಾತು ಕೇಳಿ ವಿಲನ್ ಆದ ಹೆರಾಲ್ಡ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ