ಗೋವಾ ರಾಜ್ಯವನ್ನು ಸಂಪೂರ್ಣ ಲಸಿಕೆ ಪಡೆದ ರಾಜ್ಯ ಎಂದು ಘೋಷಿಸಲು ಸಹಕರಿಸಿ : ಗೋವಾ ಸಿಎಂ
Team Udayavani, Sep 10, 2021, 7:53 PM IST
ಪಣಜಿ: ಭಕ್ತಾದಿಗಳು ಗಣೇಶ ಚತುರ್ಥಿಯನ್ನು ಉತ್ಸಾಹದಿಂದ ಆಚರಿಸುವಾಗ ಕೋವಿಡ್ ನಿಯಮಗಳನ್ನು ಖಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ತಮ್ಮ ಮೂಲ ಮನೆ ಗೋವಾದ ಪಾಳಿ-ಕೋಟಂಬಿಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ಸುದ್ಧಿಗಾರರೊಂದಿಗೆ ಮಾತನಾಡಿದರು.
ಭಾರತ ದೇಶದೊಂದಿಗೆ ಇಡೀ ಜಗತ್ತು ಕರೋನಾದಿಂದ ಮುಕ್ತವಾಗಬೇಕು. ರಾಜ್ಯದಲ್ಲಿ ಕೋವಿಡ್ ಮೊದಲ ಲಸಿಕೆ ಪಡೆದುಕೊಳ್ಳುವಲ್ಲಿ ರಾಜ್ಯದ ಜನತೆ ಹೇಗೆ ಸಹಕರಿಸಿದ್ದೀರೋ ಹಾಗೆಯೇ ಎರಡನೇಯ ಡೋಸ್ ಲಸಿಕೆಯನ್ನೂ ಪಡೆದುಕೊಂಡು ಗೋವಾ ರಾಜ್ಯವನ್ನು ಸಂಪೂರ್ಣ ಲಸಿಕೆ ಪಡೆದ ರಾಜ್ಯ ಎಂದು ಘೋಷಿಸಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮನವಿ ಮಾಡಿದರು.
ಇದನ್ನೂ ಓದಿ : ಮುಂಬೈನಲ್ಲಿ ಮಹಿಳೆ ಮೇಲೆ ಅತ್ಯಾಚಾರ| ಸಂತ್ರಸ್ಥೆ ಮೇಲೆ ಕ್ರೌರ್ಯ ಮೆರೆದ ಕೀಚಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ