ಗೋವಾ ಚುನಾವಣೆ : ಶೇ 78.94% ಮತದಾನ, ಮಾರ್ಚ್ 10 ಕ್ಕೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ


Team Udayavani, Feb 14, 2022, 8:29 PM IST

ಗೋವಾ ಚುನಾವಣೆ : ಶೇ 78.94% ಮತದಾನ, ಮಾರ್ಚ್ 10 ಕ್ಕೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಪಣಜಿ: ದೇಶದ ಅತ್ಯಂತ ಸಣ್ಣ ರಾಜ್ಯ ಗೋವಾದಲ್ಲಿ ಫೆ.14 ರಂದು 40 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಿತು. ಪ್ರಸಕ್ತ ಚುನಾವಣೆಯಲ್ಲಿ ಅತ್ಯಂತ ಉತ್ಸಾಹದಿಂದ ಮತದಾನ ನಡೆದಿರುವುದು ಕಂಡುಬಂದಿದೆ.  ಕೆಲ ಘಟನೆಗಳನ್ನು ಹೊರತುಪಡಿಸಿದರೆ ರಾಜ್ಯಾದ್ಯಂತ ಶಾಂತಿಯುತ ಮತದಾನ ನಡೆದಿದೆ. ಗೋವಾ ರಾಜ್ಯದಲ್ಲಿ ಒಟ್ಟೂ ಶೇ 78.94  ಮತದಾನವಾಗಿದೆ.

ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡ ಮತದಾನ ಪ್ರಕ್ರಿಯೆ ಬೆಳಿಗ್ಗೆ 9 ಗಂಟೆಯ ವೇಳೆಗೆ ಶೇ 11.04 ರಷ್ಟು ಮತದಾನವಾಗಿದೆ. ಮಧ್ಯಾಹ್ನ 11 ಗಂಟೆಯವರೆಗೆ ಶೇ 26.63 ರಷ್ಟು ಮತದಾನವಾಗಿದೆ. ಮಧ್ಯಾಹ್ನ 1 ಗಂಟೆಯವರೆಗೆ ಶೇ 44.63 ರಷ್ಟು ಮತದಾನವಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ಶೇ 60.18 ರಷ್ಟು ಮತದಾನವಾಗಿದೆ. ಸಂಜೆ 5 ಗಂಟೆಯರೆಗೆ ಶೇ 75.29 ರಷ್ಟು ಮತದಾನವಾಗಿದೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೇಸ್ ಈ ಎರಡು ಪಕ್ಷಗಳ ನಡುವೆ ನೇರ ಸ್ಫರ್ಧೆ ಏರ್ಪಟ್ಟಿತ್ತು. ಪಣಜಿ, ಮಾಂದ್ರೆ, ಮಡಗಾಂವ, ಪೊಂಡಾ, ಸಾಖಳಿ, ಈ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಏರ್ಪಟ್ಟ ಪ್ರಮುಖ ಕ್ಷೇತ್ರವಾಗಿತ್ತು. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಪ್ರಸಕ್ತ ಚುನಾವಣೆಯಲ್ಲಿ ಹೆಚ್ಚಿನ ಪ್ರಯತ್ನ ನಡೆಸಿದೆ. ಆದರೆ ಬಿಜೆಪಿ ವಿರೋಧಿ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಶತಪ್ರಯತ್ನ ನಡೆಸಿವೆ. ಇವರೆಲ್ಲರ ಭವಿಷ್ಯವನ್ನು ಮತದಾರರು ಬರೆದಿದ್ದು ಮತಯಂತ್ರದಲ್ಲಿ ಭಧ್ರವಾಗಿದೆ.

ಇದನ್ನೂ ಓದಿ : ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು : ಸಿಎಂ ಬೊಮ್ಮಾಯಿ

ಹಣಹಂಚುತ್ತಿರುವುದಾಗಿ ಗೊಂದಲ..!

ಟಿಎಂಸಿ ಅಭ್ಯರ್ಥಿ ವಾಲಂಕಾ ಅಲೆಮಾಂವ ರವರ ಸಹೋದರಿಯ ಮೇಲೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ವಾಲಂಕಾ ರವರ ಇಬ್ಬರು ಸಹೋದರಿಯರು ಮತದಾರರಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪದ ನಂತರ ಮತಗಟ್ಟೆಯ ಬಳಿ ವಾಗ್ವಾದವುಂಟಾಗಿ ಕೆಲ ಕಾಲ ಉದ್ವಿಗ್ನ ಸ್ಥಿತಿಯುಂಟಾಗಿತ್ತು. ಪೋಲಿಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಸಿಎಂ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ…
ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಫರ್ಧಿಸಿರುವ ಸಾಖಳಿ ಕ್ಷೇತ್ರದಲ್ಲಿ ಗೋವಾದಲ್ಲಿಯೇ ಅತಿ ಹೆಚ್ಚು ಅಂದರೆ ಶೇ 88 ರಷ್ಟು ಮತದಾನವಾಗಿದೆ.  ಈ ಕ್ಷೇತ್ರದಲ್ಲಿ ಮತದಾರರು ಯಾರಿಗೆ ಆಶೀರ್ವಧಿಸಲಿದ್ದಾರೆ ಎಂಬುದು ಮಾರ್ಚ್ 10 ಕ್ಕೆ ಖಚಿತವಾಗಲಿದೆ.

ಮಾಜಿ ಮುಖ್ಯಮಂತ್ರಿಗಳ ಭವಿಷ್ಯ…?
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ರವಿ ನಾಯ್ಕ, ದಿಗಂಬರ್ ಕಾಮತ್, ಚರ್ಚಿಲ್ ಅಲೆಮಾಂವ, ಲಕ್ಷ್ಮೀಕಾಂತ ಪಾರ್ಸೇಕರ್ ಈ ಮಾಜಿ ಮುಖ್ಯಮಂತ್ರಿಗಳು ತಮ್ಮ ಅದೃಷ್ಠ ಪರೀಕ್ಷೆ ನಡೆಸಿದ್ದು ಇವರ ತೀರ್ಪು ಮತಯಂತ್ರಕ್ಕೆ ಸೇರಿದೆ.

ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಒಟ್ಟೂ 1722 ಮತ ಕೇಂದ್ರಗಳಲ್ಲಿ ಮತದಾನ ನಡೆದಿದೆ.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.