ಗೋ ಹತ್ಯೆ ಮಾಡುವುದು ನಿಲ್ಲಬೇಕು: ಕವಟಗಿಮಠ
Team Udayavani, Nov 5, 2021, 7:36 PM IST
ಚಿಕ್ಕೋಡಿ: ದೀಪಾವಳಿ ಹಬ್ಬದ ನಿಮಿತ್ಯ ಚಿಕ್ಕೋಡಿ ನಗರದ ಮಹಾದೇವ ಮಂದಿರದಲ್ಲಿ ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹಾಗೂ ಶಾಸಕ ಗಣೇಶ ಹುಕ್ಕೇರಿ ಗೋ ಪೂಜೆ ನೇರವೇರಿಸಿದರು.
ಬಳಿಕ ಮಾತನಾಡಿದ ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರು. ಗೋ ಸಂರಕ್ಷಣೆ ಮಾಡಬೇಕು ಎನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ದೇವಸ್ಥಾನದಲ್ಲಿ ಗೋ ಪೂಜೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.
ಕೋಟ್ಯಾನು ಕೋಟಿ ದೇವತೆ ವಾಸವಾಗಿರುವ ಗೋ ಹತ್ಯೆ ಮಾಡುವುದು ನಿಲ್ಲಬೇಕು ಎಂದು ಪ್ರತಿಪಾದಿಸಿದರು.
ಶಾಸಕ ಗಣೇಶ ಹುಕ್ಕೇರಿ. ಪುರಸಭೆ ಸದಸ್ಯರಾದ ಸಾಭೀರ ಜಮಾದಾರ. ನಾಗರಾಜ ಮೇಧಾರ.ಅನಿಲ ಮಾನೆ. ಪ್ರಭಾಕರ ಕೋರೆ. ಮುಖಂಡರಾದ ವಿಶ್ವನಾಥ ಕಾಮಗೌಡ. ಸಂತೋಷ ಟವಳೆ. ಬಾಬು ಮಿರ್ಜೆ. ರವಿ ಮಾಳಿ. ಬಾಬು ಸಮ್ಮತ್ತಶೆಟ್ಟಿ.ಶಂಕರಯ್ಯ ಶಾಸ್ತ್ರಿ. ತಹಶೀಲ್ದಾರ ಎನ್.ಬಿ.ಗೆಜ್ಜಿ. ಮುಖ್ಯಾಧಿಕಾರಿ ಸುಂದರ ರೋಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್