ಗೂಗಲ್‌ ಮ್ಯಾಪ್‌ನಲ್ಲಿ ಕನ್ನಡ ಸೇರಿದಂತೆ ದೇಶದ 10 ಭಾಷೆಗಳಲ್ಲಿ ಸ್ಥಳಗಳ ಹೆಸರು


Team Udayavani, Jan 28, 2021, 11:01 PM IST

map

ನವದೆಹಲಿ: ಸ್ಥಳೀಯರಿಗೆ ನೆರವಾಗುವ ನಿಟ್ಟಿನಲ್ಲಿ ಗೂಗಲ್‌ ಮ್ಯಾಪ್‌ ವಿಶೇಷ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದು, ಇಂಗ್ಲಿಷ್‌ನಲ್ಲಿರುವ ಎಲ್ಲ ಸ್ಥಳಗಳ ಹೆಸರನ್ನು ಕನ್ನಡವೂ ಸೇರಿದಂತೆ ದೇಶದ 10 ಭಾಷೆಗಳಿಗೆ ಲಿಪ್ಯಂತರ ಮಾಡಿದೆ.

ಅಂದರೆ ಇಂಗ್ಲಿಷ್‌ ಲಿಪಿಯಲ್ಲಿ ಕೆಂಪೇಗೌಡ ಅಂತ ಇರುವುದನ್ನು ಯಥಾವತ್‌ ಕನ್ನಡದಲ್ಲೂ ಲಭ್ಯವಾಗುವಂತೆ ಬದಲಾವಣೆ ಮಾಡಿದೆ. ಇಲ್ಲಿ ಅನುವಾದ ಮಾಡಿಲ್ಲ. ಕೇವಲ ಇಂಗ್ಲಿಷ್‌ ಪದಗಳನ್ನು ಕನ್ನಡ ಲಿಪಿಯಲ್ಲಿ ಬರೆದಂತೆ ಬದಲಾವಣೆ ಮಾಡಲಾಗಿದೆ.

ಇಂಗ್ಲಿಷ್‌ನಲ್ಲಿ ಸ್ಥಳಗಳ ಹೆಸರನ್ನು ಬರೆದರೆ ಸಲೀಸಾಗಿ ಮ್ಯಾಪ್‌ನಲ್ಲಿ ಪತ್ತೆಯಾಗುತ್ತಿತ್ತು. ಅದನ್ನೇ ಕನ್ನಡದಲ್ಲಿ ಬರೆಯಲು ಹೋದರೆ ಆ ಸ್ಥಳವೇ ಸಿಗುತ್ತಿರಲಿಲ್ಲ. ಉದಾಹರಣೆಗೆ ಕೆಂಪೇಗೌಡ ಇನ್ಸ್‌ಟಿಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸ್‌ (ಕಿಮ್ಸ್‌) ಹೆಸರನ್ನು ಕನ್ನಡದಲ್ಲಿ ಬರೆದರೆ, ಬೇರೆ ಯಾವುದೋ ಜಾಗವನ್ನು ಅದು ತೋರಿಸುತ್ತಿತ್ತು. ಈಗ ಕೆಂಪೇಗೌಡ ಅಂತ ಬರೆಯಲು ಹೋದರೆ ತನ್ನಿಂತಾನೇ ಇಂಗ್ಲಿಷ್‌ನಲ್ಲಿನ ಹೆಸರು, ಕನ್ನಡಕ್ಕೆ ಲಿಪ್ಯಂತರಗೊಳ್ಳುತ್ತಗೊಂಡು ಸ್ಥಳ ಸಿಗುತ್ತದೆ.

ಇದನ್ನೂ ಓದಿ:ಫೆಬ್ರವರಿ ಅಂತ್ಯದವರೆಗೆ ಅಂತಾರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.