ಹಾವೇರಿ: ಸರಕಾರಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ
Team Udayavani, Nov 13, 2020, 7:17 PM IST
ಹಾವೇರಿ: ಜಿಲ್ಲೆಗೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬೆಂಗಳೂರಿನಿಂದ ವರ್ಚೂವಲ್ ವಿಡಿಯೋ ಮೂಲಕ ಶಂಕುಸ್ಥಾಪನೆ ಮಾಡಿದರು.
ಹಾವೇರಿ ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದ ಬಳಿ ಆವರಣದಲ್ಲಿರುವ 56 ಎಕರೆಯಲ್ಲಿ ಸಿದ್ದವಾಗುತ್ತಿರುವ ವೈದ್ಯಕೀಯ ಕಾಲೇಜು ಕಟ್ಟಡದ ಶಂಕುಸ್ಥಾಪನೆಯನ್ನು ದೀಪ ಬೆಳಗಿಸುವ ಮೂಲಕ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಒಂದೆ ವೇದಿಕೆಯೊಳಗೆ ಬೆಂಗಳೂರು ಮತ್ತು ಹಾವೇರಿ ಎರಡು ಕಡೆ ದೀಪ ಬೆಳಗಿಸಿ ಭೂಮಿ ಪೂಜೆಯ ಶಂಕಸ್ಥಾಪನೆ ಮಾಡಿದರು.
ಬೆಂಗಳೂರಿನಿಂದ ರಿಮೋಟ್ ಒತ್ತುವ ಮೂಲಕ ಕಟ್ಟಡದ ಅಡಿಗಲ್ಲು ಸಮಾರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಮತ್ತು ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ,ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ,ಸುಧಾಕರ, ಸಂಸದ ಶಿವಕುಮಾರ ಉದಾಸಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ