ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
Team Udayavani, Jan 20, 2022, 7:34 PM IST
ಬೆಂಗಳೂರು : ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜ್ವರದಿಂದ ಬಳಲುತ್ತಿದ್ದ ಕಣವಿ ಜನವರಿ ೧೪ ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ಖಚಿತವಾಗಿದೆ.ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡುತ್ತಿರುವುದು ತಿಳಿದುಬಂದಿದೆ
ಕಣವಿ ಅವರು ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು, ಹಾಗೂ ಅವರು ರಾಜ್ಯದ ಬೌದ್ಧಿಕ ಸಂಪತ್ತು. ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ಸಿಎಂ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ