PMO ಕಚೇರಿಯ ಅಧಿಕಾರಿ ಅಂತ ಹೇಳಿ ಜಮ್ಮುವಿನಲ್ಲಿ ಯೋಧರು, ಅಧಿಕಾರಿಗಳನ್ನೇ ಯಾಮಾರಿಸಿದ ವಂಚಕ!

ಶ್ರೀನಗರಕ್ಕೆ ಭೇಟಿ ನೀಡಿದ್ದ ಪಟೇಲ್ ಜಮ್ಮು-ಕಾಶ್ಮೀರದ ಅಧಿಕಾರಿಗಳ ಜತೆ ಸರಣಿ ಸಭೆ ಕೂಡಾ ನಡೆಸಿದ್ದ

Team Udayavani, Mar 17, 2023, 11:26 AM IST

PMO ಕಚೇರಿಯ ಅಧಿಕಾರಿ ಅಂತ ಹೇಳಿ ಜಮ್ಮುವಿನಲ್ಲಿ ಯೋಧರು, ಅಧಿಕಾರಿಗಳನ್ನೇ ಯಾಮಾರಿಸಿದ ವಂಚಕ!

ಕಾಶ್ಮೀರ: ಝಡ್ ಪ್ಲಸ್ ಭದ್ರತೆ, ಬುಲೆಟ್ ಪ್ರೂಫ್ ಮಹೀಂದ್ರಾ ಸ್ಕಾರ್ಪಿಯೋ ಎಸ್ ಯುವಿ, ಪಂಚತಾರಾ ಹೋಟೆಲ್ ನಲ್ಲಿ ಆತಿಥ್ಯ…ಇದು ಯಾವುದೇ ಹಿರಿಯ ಅಧಿಕಾರಿಯ ಭೇಟಿಗೆ ನೀಡಿದ ಸವಲತ್ತುಗಳಲ್ಲ…ಗುಜರಾತ್ ನ ಖದೀಮನೊಬ್ಬ ತಾನು ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿ ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳನ್ನೇ ವಂಚಿಸಿದ ಘಟನೆ ಇದಾಗಿದೆ.

ಗುಜರಾತ್ ನ ಕಿರಣ್ ಭಾಯಿ ಪಟೇಲ್ ಎಂಬಾತ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ, ತಾನು ಪ್ರಧಾನಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಯಾಗಿದ್ದು, ಗಡಿ ಪ್ರದೇಶವನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದ..ಅದಕ್ಕಾಗಿ ಜಮ್ಮು-ಕಾಶ್ಮೀರದ ಅಧಿಕಾರಿಗಳು ಝಡ್ ಪ್ಲಸ್ ಭದ್ರತೆ ನೀಡಿ ಭೇಟಿ ನೀಡಲು ಅವಕಾಶ ಕಲ್ಪಿಸಿಕೊಟ್ಟಿದ್ದರು.

ಈ ಘಟನೆ 2023ರ ಜನವರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶ್ರೀನಗರಕ್ಕೆ ಭೇಟಿ ನೀಡಿದ್ದ ಪಟೇಲ್ ಜಮ್ಮು-ಕಾಶ್ಮೀರದ ಅಧಿಕಾರಿಗಳ ಜತೆ ಸರಣಿ ಸಭೆ ಕೂಡಾ ನಡೆಸಿ, ಚರ್ಚಿಸಿದ್ದ. ಪ್ರಧಾನ ಮಂತ್ರಿ ಕಚೇರಿಯ ಸ್ಟ್ರೆಟಜಿ ಮತ್ತು ಪ್ರಚಾರ ನಿರ್ವಹಣೆಯ ಹೆಚ್ಚುವರಿ ನಿರ್ದೇಶಕ ಎಂಬಂತೆ ಪೋಸು ಕೊಟ್ಟಿದ್ದ ವಂಚಕ ಕಿರಣ್ ಭಾಯಿ ಪಟೇಲ್ ನನ್ನು ಹತ್ತು ದಿನಗಳ ಹಿಂದಷ್ಟೇ ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಈತನ ಬಂಧನದ ವಿಷಯವನ್ನು ಪೊಲೀಸರು ರಹಸ್ಯವಾಗಿಟ್ಟಿದ್ದು, ಕೋರ್ಟ್ ಗೆ ಹಾಜರುಪಡಿಸಿದ ವೇಳೆ ನ್ಯಾಯಾಧೀಶರು ಪಟೇಲ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ ಬಳಿಕವಷ್ಟೇ ಪ್ರಕರಣ ಬಹಿರಂಗವಾಗಿರುವುದಾಗಿ ವರದಿ ವಿವರಿಸಿದೆ.

ಕಿರಣ್ ಭಾಯಿ ಪಟೇಲ್ ವೆರಿಫೈಡ್ ಟ್ವೀಟರ್ ಖಾತೆಯನ್ನು ಹೊಂದಿದ್ದು, ಸಾವಿರಕ್ಕೂ ಅಧಿಕ ಫಾಲೋವರ್ಸ್ ಗಳಿದ್ದಾರೆ. ಗುಜರಾತ್ ನ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸಿನ್ಹಾ ವಾಘೇಲಾ ಕೂಡಾ ಫಾಲೋವರ್ಸ್ ಆಗಿದ್ದಾರೆ. ಮಾರ್ಚ್ 2ರಂದು ಜಮ್ಮು-ಕಾಶ್ಮೀರಕ್ಕೆ ಅಧಿಕೃತ ಭೇಟಿ ನೀಡಿರುವ ವಿಡಿಯೋ ಮತ್ತು ಫೋಟೋಗಳನ್ನು ಟ್ವೀಟರ್ ನಲ್ಲಿ ಶೇರ್ ಮಾಡಿಕೊಂಡಿದ್ದ. ವಿಡಿಯೋದಲ್ಲಿ ಕಿರಣ್ ಭಾಯಿ ಪಟೇಲ್ ಭೇಟಿ ನೀಡಿದ ವೇಳೆ ಯೋಧರು ಈತನ ಸುತ್ತ ಭದ್ರತೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕೂಡಾ ಸೆರೆಯಾಗಿತ್ತು.

ಟ್ವೀಟರ್ ಬಯೋದಲ್ಲಿರುವ ಮಾಹಿತಿಯಂತೆ, ಪಟೇಲ್ ವರ್ಜಿನಿಯಾದ ಕಾಮನ್ ವೆಲ್ತ್ ಯೂನಿರ್ವಸಿಟಿಯಿಂದ ಪಿಎಚ್ ಡಿ, ತಿರುಚ್ಚಿ ಐಐಎಂನಿಂದ ಎಂಬಿಎ, ಎಂಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಮತ್ತು ಬಿ.ಇ ಇನ್ ಕಂಪ್ಯೂಟರ್ ಎಂಜಿನಿಯರಿಂಗ್ ಪದವಿ ಪಡೆದಿರುವುದಾಗಿ ಉಲ್ಲೇಖಿಸಿದ್ದಾನೆ.

ಟಾಪ್ ನ್ಯೂಸ್

10-sirsi

Yakshagana: ಸಾಲಿಗ್ರಾಮ ಮೇಳದಿಂದ ಗೇಟ್‌ ಪಾಸ್‌ ವಿವಾದ: ಭಾಗವತ ಹಿಲ್ಲೂರು ಸ್ಪಷ್ಟನೆ

11–hosapete

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಭಿಣ: ಪ್ರಧಾನಿ ಮೋದಿ ವಾಗ್ದಾಳಿ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

Axar patel ruled out of final odi against Australia

Team India; ಮೂರನೇ ಪಂದ್ಯದಿಂದಲೂ ಹೊರಬಿದ್ದ ಅಕ್ಷರ್; ವಿಶ್ವಕಪ್ ಗೂ ಡೌಟ್

Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘ಸಿ-295’ ಸರಕು ವಿಮಾನ ಸೇರ್ಪಡೆ

C-295 Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘C-295’ ಸರಕು ವಿಮಾನ ಸೇರ್ಪಡೆ

Karnataka bandh on September 29 by Kannada Sangathan Union: Vatal Nagaraj

Cauvery issue ಕನ್ನಡ ಸಂಘಟನೆ ಒಕ್ಕೂಟದಿಂದ ಸೆ.29ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಭಿಣ: ಪ್ರಧಾನಿ ಮೋದಿ ವಾಗ್ದಾಳಿ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘ಸಿ-295’ ಸರಕು ವಿಮಾನ ಸೇರ್ಪಡೆ

C-295 Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘C-295’ ಸರಕು ವಿಮಾನ ಸೇರ್ಪಡೆ

Women’s Reservation Bill: ಮಹಿಳಾ ಮೀಸಲಾತಿ ಮಸೂದೆಯನ್ನು ಸ್ವಾಗತಿಸುತ್ತೇನೆ: ಗೋವಾ ಸಿಎಂ

Goa: ಮೀಸಲಾತಿ ನೀಡಿ ಮಹಿಳೆಯರಿಗೆ ಗೌರವ ನೀಡುವ ಕೆಲಸ ಬಿಜೆಪಿ ಮಾಡಿದೆ: ಗೋವಾ ಸಿಎಂ

Vizag Zoo: ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಮೃತ್ಯು… ಹೃದಯಾಘಾತವೇ ಕಾರಣ

Vizag Zoo: ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಮೃತ್ಯು… ಹೃದಯಾಘಾತವೇ ಕಾರಣ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

10-sirsi

Yakshagana: ಸಾಲಿಗ್ರಾಮ ಮೇಳದಿಂದ ಗೇಟ್‌ ಪಾಸ್‌ ವಿವಾದ: ಭಾಗವತ ಹಿಲ್ಲೂರು ಸ್ಪಷ್ಟನೆ

11–hosapete

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಭಿಣ: ಪ್ರಧಾನಿ ಮೋದಿ ವಾಗ್ದಾಳಿ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

Axar patel ruled out of final odi against Australia

Team India; ಮೂರನೇ ಪಂದ್ಯದಿಂದಲೂ ಹೊರಬಿದ್ದ ಅಕ್ಷರ್; ವಿಶ್ವಕಪ್ ಗೂ ಡೌಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.