ಜ್ಞಾನವಾಪಿ ಮಸೀದಿ ವಿವಾದ: ಮೇ 20ರವರೆಗೆ ವಿಚಾರಣೆ ಬೇಡ- ವಾರಾಣಸಿ ಕೋರ್ಟ್ ಗೆ ಸುಪ್ರೀಂ
ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣದ ವರದಿಯನ್ನು ಗುರುವಾರ ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿತ್ತು.
Team Udayavani, May 19, 2022, 12:16 PM IST
ನವದೆಹಲಿ: ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ (ಮೇ 19) ಮಧ್ಯಾಹ್ನ 3ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದ್ದು, ಮತ್ತೊಂದೆಡೆ ವಾರಾಣಸಿ ಕೋರ್ಟ್ ಶುಕ್ರವಾರದವರೆಗೆ ಜ್ಞಾನವಾಪಿ ಮಸೀದಿ ಕುರಿತ ಅರ್ಜಿಯ ವಿಚಾರಣೆ ನಡೆಸಬಾರದು ಎಂದು ನಿರ್ದೇಶನ ನೀಡಿದೆ.
ಇದನ್ನೂ ಓದಿ:ಕಾಪು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಮೂರು ಕಾರುಗಳು ಜಖಂ
ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಾಳೆ ತ್ರಿಸದಸ್ಯ ಪೀಠದಲ್ಲಿ ನಡೆಯಲಿದ್ದು, ಏತನ್ಮಧ್ಯೆ ವಾರಾಣಸಿ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶವನ್ನಾಗಲಿ, ವಿಚಾರಣೆಯನ್ನಾಗಲಿ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣದ ವರದಿಯನ್ನು ಗುರುವಾರ ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿತ್ತು. ಅಲ್ಲದೇ ಜ್ಞಾನವಾಪಿ ಮಸೀದಿಯ ವಿಡಿಯೋ ಚಿತ್ರೀಕರಣಕ್ಕೆ ತಡೆ ನೀಡಬೇಕೆಂದು ಕೋರಿ ಮಸೀದಿ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ವಾರಾಣಸಿ ಕೋರ್ಟ್ ಯಾವುದೇ ಪ್ರಕ್ರಿಯೆ ನಡೆಸದಂತೆ ತಡೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿದ ಯುವಕರು!
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ
ಹೊಸ ಕಾರುಗಳಿಗೆ ಇನ್ನು ದೇಶದಲ್ಲೇ ಕ್ರ್ಯಾಶ್ ಟೆಸ್ಟ್: ಏನಿದು ಕಾರ್ ಕ್ರ್ಯಾಶ್ ಟೆಸ್ಟ್?
ವಾಹನ ನಿಲುಗಡೆಗೆ ಜಾಗವಿಲ್ಲವಾ? ಡಾಬಾಗಳು ಬಂದ್!
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ
ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ