ಹಂಪಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ; 3 ಲಾರಿ ವಶ
Team Udayavani, Sep 18, 2020, 6:57 PM IST
ಗಂಗಾವತಿ: ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಮಲ್ಲಾಪೂರ ರಾಂಪೂರ ಸುತ್ತಲಿನ ಡಿಮ್ಡ್ ಅರಣ್ಯ ಪ್ರದೇಶದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು ಶುಕ್ರವಾರ ಜಿಲ್ಲಾಡಳಿತದ ಸೂಚನೆ ಮೇರೆಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಮಲ್ಲಾಪೂರ ಗ್ರಾಮದ ಎರಡು ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಗೆ ಕಲ್ಲುಕಂಬ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ವಶ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳೆದ ಬುಧವಾರ ಉದಯವಾಣಿ ಪತ್ರಿಕೆಯಲ್ಲಿ ಹಂಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಕುರಿತು ವಿಸ್ತ್ರತ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ್ದ ಜಿಲ್ಲಾಡಳಿತ ಸಂಬಂಧಿಸಿದ ಅಧಿಕಾರಿಗಳಿಗೆ ಅಕ್ರಮ ತಡೆಯುವಂತೆ ಸೂಚನೆ ನೀಡಿದ್ದರಿಂದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಧನಂಜಯ್.ಸುರೇಂದ್ರ ಪಿಎಸ್ ಐ ಜೆ.ದೊಡ್ಡಪ್ಪ, ಕಂದಾಯ ಇಲಾಖೆಯ ಮಂಜುನಾಥ ಸ್ವಾಮಿ, ಮಹಾಲಕ್ಷ್ಮಿ ಸೇರಿ ಇತರೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ