15 ವರ್ಷದಿಂದ ಕೆಲಸವೇ ಮಾಡಿಲ್ಲ, ಸಂಬಳ ಏರಿಕೆಗೆ ಆಗ್ರಹ!

ಐಬಿಎಂ ವಿರುದ್ಧ ಅನಾರೋಗ್ಯಪೀಡಿತ ವ್ಯಕ್ತಿ ದೂರು, ನ್ಯಾಯಾಲಯದಿಂದ ಅರ್ಜಿ ವಜಾ

Team Udayavani, May 15, 2023, 7:03 AM IST

ibm

ಲಂಡನ್‌: ಸದ್ಯ ಕೆಲಸ ಸಿಕ್ಕದರೆ ಸಾಕು, ಸಂಬಳ ಕೊಟ್ಟರೆ ಸಾಕು ಅಂದುಕೊಳ್ಳುವ ಸ್ಥಿತಿಯಲ್ಲಿ ಜನರಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಕಳೆದ 15 ವರ್ಷಗಳಿಂದ ಕೆಲಸ ಮಾಡದೇ, ಅನಾರೋಗ್ಯದ ಕಾರಣದಿಂದ ರಜೆಯಲ್ಲಿರುವ ವ್ಯಕ್ತಿಯೊಬ್ಬ ಲಂಡನ್‌ನಲ್ಲಿ ಐಬಿಎಂ ಕಂಪನಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಅದೂ ಪ್ರತೀ ವರ್ಷ ವೇತನ ಏರಿಕೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿ!

ಇಯಾನ್‌ ಕ್ಲಿಫ‌ರ್ಡ್‌ 2008ರಲ್ಲಿ ಅನಾರೋಗ್ಯದ ಕಾರಣ ನೀಡಿ ರಜೆ ಹಾಕಿದ್ದರು. 2013ರಲ್ಲೂ ಪರಿಸ್ಥಿತಿ ಹಾಗೆಯೇ ಮುಂದುವರಿದಾಗ ಅವರು ಕಂಪನಿಯೊಂದಿಗೆ ತಮ್ಮ ಗೋಳು ತೋಡಿಕೊಂಡರು. ಕಡೆಗೆ ಅವರಿಗೆ ಅಶಕ್ತತೆ ಆರೋಗ್ಯ ಯೋಜನೆಯಲ್ಲಿ ಕೆಲಸ ಮುಂದುವರಿಸಲಾಯಿತು. ವರ್ಷಕ್ಕೆ 55 ಲಕ್ಷ ರೂ.ಗಿಂತ ಅಧಿಕ ವೇತನವಿತ್ತು. ಅಶಕ್ತತೆ ಯೋಜನೆಯಡಿ ಒಬ್ಬ ವ್ಯಕ್ತಿಗೆ ಕೆಲಸ ಮಾಡಲು ಸಾಧ್ಯವಿರುವುದಿಲ್ಲ, ಆದರೆ ಉದ್ಯೋಗಿಯಾಗಿ ಮುಂದುವರಿಯುವ ಆಸಕ್ತಿಯಿರುತ್ತದೆ, ಅಂ¤ಹವರ ಕೆಲಸ ಉಳಿಸಲಾಗುತ್ತದೆ. ಆದರೆ ಹೊಣೆ ಇರುವುದಿಲ್ಲ.

ಇದರಡಿ 2013ರಿಂದ ಅವರಿಗೆ ವರ್ಷಕ್ಕೆ 55 ಲಕ್ಷ ರೂ. ವೇತನ ನೀಡಲಾಗುತ್ತಿತ್ತು. ಇದರಲ್ಲೇ ಶೇ.25 ವೇತನವನ್ನು ಕಡಿತ ಮಾಡಲಾಗುತ್ತಿತ್ತು. ಅವರ 65 ವರ್ಷದವರೆಗೆ ಇದೇ ವೇತನ ನೀಡಲು ಕಂಪನಿ ಒಪ್ಪಂದ ಮಾಡಿಕೊಂಡಿತ್ತು. ಈ ವೇಳೆ ಅವರಿಗೆ ಮತ್ತೆ ಹೊಸ ತಕರಾರು ತೆಗೆಯುವಂತಿಲ್ಲವೆಂದು ತಿಳಿಸಲಾಗಿತ್ತು.

ಆದರೆ ಇದೀಗ ಮತ್ತೆ ಸದ್ಯದ ಬೆಲೆಯೇರಿಕೆಯಿಂದ ಜೀವನ ಕಷ್ಟವಾಗಿದೆ, ಈ ವೇತನ ಸಾಕಾಗುತ್ತಿಲ್ಲ. ವರ್ಷ, ವರ್ಷ ವೇತನ ಏರಿಸುತ್ತಿಲ್ಲವೆಂದು ದೂರಿದ್ದಾರೆ. ಅವರು ಅಶಕ್ತತೆ ಯೋಜನೆಯಡಿ ಕೆಲಸವುಳಿಸಿಕೊಂಡಿದ್ದರೂ, ಇತರೆ ಮಾಮೂಲಿ ವ್ಯಕ್ತಿಗಳೊಂದಿಗೆ ತಮ್ಮನ್ನು ಹೋಲಿಸಿಕೊಂಡು ಬರ್ಕ್‌ಶೈರ್‌ ನ್ಯಾಯಾಲಯಕ್ಕೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಖುಲ್ಲಂಖುಲ್ಲ ಅವರ ವಾದವನ್ನು ತಳ್ಳಿ ಹಾಕಿದೆ. ನಿಮಗೆ ಇಷ್ಟು ಕೊಡುವುದೇ ದೊಡ್ಡದು ಎಂದು ತೀರ್ಪು ನೀಡಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.