Asian Kabaddi Championship: ಭಾರತಕ್ಕೆ ಹ್ಯಾಟ್ರಿಕ್‌ ಗೆಲುವಿನ ಹರ್ಷ


Team Udayavani, Jun 29, 2023, 6:50 AM IST

KABADDI INDIA

ಬೂಸಾನ್‌ (ರಿಪಬ್ಲಿಕ್‌ ಆಫ್ ಕೊರಿಯಾ): ಏಷ್ಯನ್‌ ಕಬಡ್ಡಿ ಚಾಂಪಿಯನ್‌ಶಿಪ್‌ನ ತನ್ನ 3ನೇ ಪಂದ್ಯದಲ್ಲಿ ಭಾರತ 62-17 ಅಂಕಗಳ ಭಾರೀ ಅಂತರದಿಂದ ಜಪಾನ್‌ ತಂಡವನ್ನು ಮಣಿಸಿದೆ.

ಇದು ಹಾಲಿ ಚಾಂಪಿಯನ್‌ ಖ್ಯಾತಿಯ ಭಾರತ ಸಾಧಿಸಿದ ಸತತ 3ನೇ ಗೆಲುವು. ಮೊದಲ ಪಂದ್ಯದಲ್ಲಿ ಕೊರಿಯಾವನ್ನು 76-13ರಿಂದ, ಬಳಿಕ ಚೈನೀಸ್‌ ತೈಪೆಯನ್ನು 53-19 ಅಂಕಗಳಿಂದ ಸೋಲಿಸಿತ್ತು.

ಮಂಗಳವಾರವಷ್ಟೇ ಕೊರಿಯಾ ವಿರುದ್ಧ ಅಮೋಘ ಪ್ರದರ್ಶನ ನೀಡಿದ್ದ ಅಸ್ಲಾಮ್‌ ಇನಾಮಾªರ್‌ ಸತತ 2ನೇ “ಸೂಪರ್‌ ಟೆನ್‌’ ಸಾಧನೆಗೈದರು. ಕೂಟದಲ್ಲಿ ಅತ್ಯಧಿಕ ಅಂಕ ಗಳಿಸಿದ ಹೆಗ್ಗಳಿಕೆ ಇನಾಮಾªರ್‌ ಅವರದ್ದಾಗಿದೆ. ರಕ್ಷಣಾ ವಿಭಾಗದಲ್ಲಿ ಪರ್ವೇಶ್‌ ಭೈನ್ಸ್‌ವಾಲ್‌ ಮಿಂಚಿದರು.

ಮೊದಲಾರ್ಧದಲ್ಲಿ ಭಾರತ 32-6 ಅಂಕಗಳ ಮುನ್ನಡೆ ಸಾಧಿಸಿತ್ತು. ಈ ಅವಧಿಯಲ್ಲಿ ಪವನ್‌ ಸೆಹ್ರಾವತ್‌ ಸರ್ವಾಧಿಕ 6 ಅಂಕ ಗಳಿಸಿದ್ದರು. ಭಾರತ ಎದುರಾಳಿಯನ್ನು ಒಟ್ಟು 6 ಸಲ ಆಲೌಟ್‌ ಮಾಡಿತು. ಮೊದಲ ಆಲೌಟ್‌ ಪಂದ್ಯದ 4ನೇ ನಿಮಿಷದಲ್ಲೇ ದಾಖಲಾಯಿತು. ಆಗಲೇ ಭಾರತ 18-0 ಭರ್ಜರಿ ಮುನ್ನಡೆ ಸಾಧಿಸಿತ್ತು.

ಭಾರತ ಮತ್ತು ಜಪಾನ್‌ ಸತತ 2 ಪಂದ್ಯಗಳನ್ನು ಗೆದ್ದು ಈ ಹೋರಾಟಕ್ಕೆ ಅಣಿಯಾಗಿದ್ದವು. ಜಪಾನ್‌ನ 2 ಗೆಲುವು ಹಾಂಕಾಂಗ್‌ (85-11) ಮತ್ತು ಕೊರಿಯಾ ವಿರುದ್ಧ ದಾಖಲಾಗಿತ್ತು (45-18). ಆದರೆ ಭಾರತದ ವಿರುದ್ಧ ಅಬ್ಬರಿಸಲಾಗಲಿಲ್ಲ.

ಗುರುವಾರದ ಪಂದ್ಯದಲ್ಲಿ ಭಾರತ ಇನ್ನೊಂದು ಬಲಿಷ್ಠ ತಂಡವಾದ ಇರಾನ್‌ ವಿರುದ್ಧ ಸೆಣಸಲಿದೆ.

ಶುಕ್ರವಾರ ಫೈನಲ್‌
6 ವರ್ಷಗಳ ಬಳಿಕ ನಡೆಯುತ್ತಿರುವ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 6 ತಂಡಗಳು ಪಾಲ್ಗೊಂಡಿವೆ. ಇವುಗಳೆಂದರೆ ಭಾರತ, ಇರಾನ್‌, ಜಪಾನ್‌, ಕೊರಿಯಾ, ಚೈನೀಸ್‌ ತೈಪೆ ಮತ್ತು ಹಾಂಕಾಂಗ್‌. ಇದು ರೌಂಡ್‌ ರಾಬಿನ್‌ ಮಾದರಿಯ ಮುಖಾಮುಖೀಯಾಗಿದ್ದು, ಎಲ್ಲ ತಂಡಗಳು ಒಮ್ಮೆ ಎದುರಾಗುತ್ತವೆ. ಅಗ್ರ ತಂಡಗಳೆರಡು ಶುಕ್ರವಾರದ ಫೈನಲ್‌ನಲ್ಲಿ ಎದುರಾಗಲಿವೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.