ದ್ವೇಷ ಭಕ್ತರಿಗೆ ದೇಶದಲ್ಲಿ ಜಾಗವಿಲ್ಲ: ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ
Team Udayavani, Aug 9, 2022, 12:04 PM IST
ಬೆಂಗಳೂರು: ದೇಶ ಭಕ್ತಿಯ ಬಗ್ಗೆ ನಕಲಿ ದೇಶಭಕ್ತರು ನಮಗೆ ಹೇಳಿ ಕೊಡುತ್ತಿದ್ದಾರೆ. ದ್ವೇಷ ಭಕ್ತರಿಗೆ ದೇಶದಲ್ಲಿ ಜಾಗವಿಲ್ಲ ಎಂದು ಬಿಜೆಪಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕ್ವಿಂಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಆರ್ಎಸ್ಎಸ್, ಬಿಜೆಪಿಯವರು ಇರಲಿಲ್ಲ. ಸಂಪೂರ್ಣ ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಇದೆ ಎಂದರು.
ಇದನ್ನೂ ಓದಿ:ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿಗೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್
ಮೋದಿ ಭಕ್ತರು ದೇಶಕ್ಕೆ 2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆಯೆಂದು ಪರೋಕ್ಷವಾಗಿ ಹೇಳಿದ್ದಾರೆ. ಇವರು ನಮಗೆ ತ್ರಿವರ್ಣ ಧ್ವಜದ ಬಗ್ಗೆ ಹೇಳುತ್ತಾರೆ. ಬಿಜೆಪಿಯವರು ಭಗವಾಧ್ವಜ ಇಟ್ಕೊಂಡಿದ್ದಾರೆ ಹೊರತು ತ್ರಿವರ್ಣ ಧ್ವಜವಲ್ಲ. ಇವರು ಸಂವಿಧಾನಕ್ಕೆ ಯಾವುದೇ ಕೊಡುಗೆ ನೀಡದವರು. ನಮಗೆ ದೇಶಭಕ್ತಿಯ ಪಾಠ ಮಾಡುತ್ತಿದ್ದಾರೆ ಎಂದು ಹರಿಪ್ರಸಾದ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ