ChatGPT ತಯಾರಿಸಿದ ಓಪನ್‌ ಎಐ ಕಂಪನಿಯ ಸಿಇಒ ಸ್ಯಾಮ್‌ ಆಲ್ಟ್‌ ಮನ್‌ ಹುದ್ದೆಯಿಂದ ವಜಾ


Team Udayavani, Nov 18, 2023, 10:59 AM IST

ChatGPT ತಯಾರಿಸಿದ ಓಪನ್‌ ಎಐ ಕಂಪನಿಯ ಸಿಇಒ ಸ್ಯಾಮ್‌ ಆಲ್ಟ್‌ ಮನ್‌ ಹುದ್ದೆಯಿಂದ ವಜಾ

ವಾಷಿಂಗ್ಟನ್:‌ ಸುಮಾರು ಒಂದು ವರ್ಷದ ಹಿಂದೆ ChatGPTಯನ್ನು ತಯಾರಿಸಿದ್ದ ಓಪನ್‌ ಎಐ ಕಂಪನಿ ಇದೀಗ ಮೈಕ್ರೋಸಾಫ್ಟ್‌ ಬೆಂಬಲಿತ ಸಂಸ್ಥೆಯನ್ನು ಮುನ್ನಡೆಸುವ ಸಾಮರ್ಥ್ಯ ಇಲ್ಲದ ಸಿಇಒ ಸ್ಯಾಮ್‌ ಆಲ್ಟಾಮನ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:Betting: ಬೆಟ್ಟಿಂಗ್‌ನ ಮಾಸ್ಟರ್‌ ಬುಕ್ಕಿ ಬಂಧನ, 41 ಲಕ್ಷ ರೂ. ವಶ

ಮೈಕ್ರೋಸಾಫ್ಟ್‌ ಬೆಂಬಲಿತ ಓಪನ್‌ ಎಐ ಕಂಪನಿ ತಿಂಗಳಿಗೆ ಕೋಟ್ಯಂತರ ರೂಪಾಯಿ ಆದಾಯಗಳಿಸುತ್ತಿತ್ತು. ಚಾಟ್‌ ಜಿಪಿಟಿ ಎಂಬ ತಂತ್ರಜ್ಞಾನವನ್ನು ಬಿಡುಗಡೆ ಮಾಡುವ ಮೂಲಕ ಟೆಕ್‌ ಲೋಕದಲ್ಲಿ ದೊಡ್ಡ ಸಂಚಲನ ಹುಟ್ಟು ಹಾಕಿತ್ತು. ಅದಕ್ಕೆ ಕಾರಣ ಆರ್ಟಿಫಿಸಿಯಲ್‌ ಇಂಟೆಲಿಜೆನ್ಸ್‌ ನ ಚಾಟ್‌ ಬೋಟ್‌ ಕೆಲವೇ ಸೆಕೆಂಡ್ಸ್‌ ಗಳಲ್ಲಿ ನಮಗೆ ಬೇಕಾದ ಮಾಹಿತಿ, ಪದ್ಯ, ಕಲೆಯನ್ನು ರಚಿಸಿ ಕೊಡುತ್ತಿರುವುದು.

ಓಪನ್‌ ಎಐ ಕಂಪನಿಯ ಸಿಇಒ ಆಲ್ಟ್‌ ಮನ್‌ (38ವರ್ಷ) ಆಡಳಿತ ಮಂಡಳಿಯೊಂದಿಗೆ ನಿರಂತರವಾದ ಯಾವುದೇ ಸಂಪರ್ಕ ಹೊಂದಿಲ್ಲ. ಅಷ್ಟೇ ಅಲ್ಲ ಕಂಪನಿಯನ್ನು ಮುನ್ನಡೆಸುವ ವಿಶ್ವಾಸವನ್ನು ಕಳೆದುಕೊಂಡಿದ್ದರಿಂದ ಹುದ್ದೆಯಿಂದ ವಜಾಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಓಪನ್‌ ಎಐ ಮಂಡಳಿ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.

ಓಪನ್‌ ಎಐ ಮುನ್ನಡೆಸಿಕೊಂಡು ಹೋಗುವ ಸಾಮರ್ಥ್ಯ ಆಲ್ಟಮನ್‌ ಗೆ ಇಲ್ಲ ಎಂಬುದು ಮಂಡಳಿಗೆ ಮನವರಿಕೆಯಾಗಿದೆ. ಓಪನ್‌ ಎಐ ಕಂಪನಿಗಾಗಿ ಮೈಕ್ರೋಸಾಫ್ಟ್‌ ಬಿಲಿಯನ್‌ ಗಟ್ಟಲೇ ಹಣವನ್ನು ಹೂಡಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.

ಓಪನ್‌ ಎಐ ಕಂಪನಿಗೆ ಸ್ಯಾಮ್‌ ಆಲ್ಟ್‌ ಮನ್‌ ಅವರ ಕೆಲವು ಕೊಡುಗೆಯನ್ನು ಶ್ಲಾಘಿಸಿದ್ದು, ಶೀಘ್ರದಲ್ಲೇ ನೂತನ ಸಿಇಒ ನೇಮಕ ಮಾಡುವುದಾಗಿ ತಿಳಿಸಿದೆ. ಏತನ್ಮಧ್ಯೆ ಆಲ್ಟಮನ್‌ ಅವರ ಸ್ಥಾನಕ್ಕೆ ಹಂಗಾಮಿಯಾಗಿ ಕಂಪನಿಯ ಚೀಫ್‌ ಟೆಕ್ನಾಲಜಿ ಅಧಿಕಾರಿ ಮೀರಾ ಮುರಾಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಂಪನಿ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.