ಜಮೀನು ಉಳುಮೆ ವಿಚಾರದಲ್ಲಿ ಗಲಾಟೆ : ತಮ್ಮನಿಂದ ಅಣ್ಣನ ಕೊಲೆ
Team Udayavani, Jun 20, 2020, 1:04 PM IST
ಮೈಸೂರು ; ಜಮೀನಿನಲ್ಲಿ ಉಳುಮೆ ವಿಚಾರವಾಗಿ ಅಣ್ಣ ತಮ್ಮನ ನಡುವೆ ಮಾತಿಗೆ ಮಾತು ಬೆಳೆದು, ತಮ್ಮ ಅಣ್ಣನನ್ನೇ ಕೊಲೆಗೈದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.
ಮಹದೇವೇಗೌಡ (53) ತಮ್ಮನಿಂದ ಕೊಲೆಯಾದ ಮೃತ ದುರ್ದೈವಿ, ಆರೋಪಿ ಗಂಗಾಧರ ಸಣ್ಣ ಗಾಯಗಳೊಂದಿಗೆ ಪೋಲೀಸರ ವಶವಾಗಿದ್ದಾನೆ.
ಘಟನೆ ವಿವರ : ಮೃತ ಮಹದೇವೇಗೌಡರ ಹೆಸರಿನಲ್ಲಿ ಆರು ಎಕರೆ ಜಮೀನು ಇದ್ದು ಇದರ ಉಳುಮೆ ಮಾಡುವ ವಿಚಾರದಲ್ಲಿ ಅಣ್ಣ ತಮ್ಮನ ನಡುವೆ ಗಲಾಟೆ ಆರಂಭವಾಗಿದೆ ಹೀಗೆ ಮಾತಿಗೆ ಮಾತು ಬೆಳೆದು ತಮ್ಮ ಗಂಗಾಧರ್, ಅಣ್ಣ ಮಹದೇವೇಗೌಡ ಮೇಲೆ ಕುಡುಗೋಲುನಿಂದ ಹಲ್ಲೆ ಮಾಡಿ ಎದೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಘಟನೆಯಲ್ಲಿ ಆರೋಪಿ ಗಂಗಾಧರನಿಗೂ ಗಾಯಗಳಾಗಿವೆ.
ಸ್ಥಳಕ್ಕೆ ಎಚ್. ಡಿ. ಕೋಟೆ ಠಾಣೆ ಪೊಲೀಸರು ಆಗಮಿಸಿ ಆರೋಪಿ ಗಂಗಾಧರನನ್ನು ವಶೇಕ್ಕೆ ತೆಗೆದುಕೊಂಡು ಚಿಕಿತ್ಸೆಗಾಗಿ ಆಸ್ಪತೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ