Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!


Team Udayavani, Jun 3, 2023, 7:29 AM IST

EAR BUDS

ಹೊಸದಿಲ್ಲಿ: ವೈರ್‌ ಅಥವಾ ವೈರ್‌ಲೆಸ್‌ ಇಯರ್‌ ಬಡ್ಸ್‌ಗಳನ್ನು ನಾವೆಲ್ಲರೂ ಬಳಸುವುದು ಸರ್ವೇ ಸಾಮಾನ್ಯವಾಗಿದೆ. ಅವು ನಮ್ಮ ಜೀವನದ ಭಾಗವಾಗಿ ಹೋಗಿವೆ. ಅನೇಕರು ದಿನದಲ್ಲಿ ಹೆಚ್ಚು ಹೊತ್ತು ಇಯರ್‌ ಬಡ್ಸ್‌ಗಳನ್ನು ಬಳಸುತ್ತಾರೆ. ಆದರೆ ಇಲ್ಲಿ ಅಪಾಯವಿದೆ. ಉತ್ತರಪ್ರದೇಶದ ಗೋರಖಪುರದ 18 ವರ್ಷದ ಯುವಕನೊಬ್ಬ ಹೆಚ್ಚು ಹೊತ್ತು ಇಯರ್‌ ಬಡ್ಸ್‌ಗಳನ್ನು ಬಳಸಿ ತನ್ನ ಶ್ರವಣಶಕ್ತಿಯನ್ನೇ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದಿಲ್ಲಿಯ ವೈದ್ಯರ ತಂಡ ಯಶಸ್ವಿಯಾಗಿ ಯುವಕನ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಮರಳಿ ಆತ ಶ್ರವಣಶಕ್ತಿಯನ್ನು ಪಡೆದಿದ್ದಾನೆ. “ದೀರ್ಘ‌ ಕಾಲ ಇಯರ್‌ ಬಡ್ಸ್‌ ಗಳನ್ನು ಬಳಸುತ್ತಿದ್ದ. ಇದರಿಂದ ಆತನಿಗೆ ಸೋಂಕು ತಗಲಿ ಶ್ರವಣ ಶಕ್ತಿ ಕುಂದಿತ್ತು. ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈಗ ಆತ ಮೊದಲಿನಂತೆ ಕೇಳಬಲ್ಲ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1wqeqw

Reliance Jio: ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್

Apple iPhone 15: ಹರ್ಷ- ಆ್ಯಪಲ್‌ 15 ಶ್ರೇಣಿಯ ಐಫೋನ್‌ ಬಿಡುಗಡೆ

Apple iPhone 15: ಹರ್ಷ- ಆ್ಯಪಲ್‌ 15 ಶ್ರೇಣಿಯ ಐಫೋನ್‌ ಬಿಡುಗಡೆ

moto 40 neo

Motorola 40ನಿಯೋ ಬಿಡುಗಡೆ: ಬ್ಲ್ಯಾಕ್‌, ಬ್ಲೂ, ಪಿಸ್ತಾ ಕಲರ್‌ನಲ್ಲಿ ಲಭ್ಯ

facebook

Facebook: ಲೋಗೋ ಅಪ್‌ಡೇಟ್‌ ಮಾಡಿದ ಫೇಸ್‌ಬುಕ್‌

AI

AI News: ಅನುವಂಶಿಕ ಅಧ್ಯಯನಕ್ಕೆ ಎಐ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1wqeqw

Reliance Jio: ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.