ಮಗನಿಗೆ ಕೋವಿಡ್ ಸೋಂಕು ತಗುಲುವ ಭಯ! ಹೃದಯಾಘಾತದಿಂದ ತಾಯಿ ಬಲಿ
Team Udayavani, Aug 9, 2020, 6:51 PM IST
ವಿಜಯಪುರ : ಎರಡು ಬಾರಿ ಗಂಟಲು ದ್ರವ ಪರೀಕ್ಷೆ ಮಾಡಿಸಿದರೂ ತನ್ನ ಮಗನಿಗೆ ಜ್ವರ ಬಾಧಿಸುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ತನ್ನ ಮಗನಿಗೆ ಕೋವಿಡ್ ಸೋಂಕು ತಗುಲುವ ಭಯದಲ್ಲಿ ತಾಯಿ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಲಕ್ಷ್ಮೀಬಾಯಿ ರಾಮಸಿಂಗ್ ಜಾಧವ್ (70) ಹೃದಯಾಘಾತದಿಂದ ಮೃತಪಟ್ಟವರು. ತಮ್ಮ ಹಿರಿಯ ಮಗ ಆಶೋಕಕುಮಾರಗೆ ನಿಮೋನಿಯಾ ಜ್ವರ ಬಾಧಿಸಿದ್ದು, ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮೊದಲು ಕುಟುಂಬದ ಎಲ್ಲ ಸದಸ್ಯರು ವಾರದ ಹಿಂದೆ ಗಂಟಲು ದ್ವರ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದ್ದವು. ಆದರೆ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ಮಗನಿಗೆ ಕೋವಿಡ್ ಸೋಂಕು ತಗುಲುವ ಭಯದಲ್ಲಿ ತಾಯಿಗೆ ಹೃದಯಾಘಾತವಾಗಿ, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯ ಗುಲಾಬಚಂದ ಜಾಧವ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್