ಆಗಸ್ಟ್‌ನಲ್ಲಿ ದಾಖಲೆ ಮಳೆ : 44 ವರ್ಷಗಳ ಬಳಿಕ ಶೇ.25ರಷ್ಟು ಹೆಚ್ಚುವರಿ ಮಳೆ


Team Udayavani, Aug 30, 2020, 11:02 AM IST

ಆಗಸ್ಟ್‌ನಲ್ಲಿ ದಾಖಲೆ ಮಳೆ : 44 ವರ್ಷಗಳ ಬಳಿಕ ಶೇ.25ರಷ್ಟು ಹೆಚ್ಚುವರಿ ಮಳೆ

ಹೊಸದಿಲ್ಲಿ: ಪ್ರಸಕ್ತ ವರ್ಷದ ಆಗಸ್ಟ್‌ ತಿಂಗಳೊಂದರಲ್ಲಿ ದೇಶವು 44 ವರ್ಷಗಳಲ್ಲೇ ಅತ್ಯಧಿಕ ಮಳೆಯನ್ನು ಕಂಡಿದೆ. ಈ ತಿಂಗಳಲ್ಲಿ 296 ಮಿ.ಮೀ. ಮಳೆಯಾಗಿದ್ದು, ಶೇ.25 ಹೆಚ್ಚುವರಿ ಮಳೆ ಬಿದ್ದಂತಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ನಲ್ಲಿ ಇಷ್ಟೊಂದು ಮಳೆ ಬಿದ್ದಿರುವುದು 1976ರ ಬಳಿಕ ಇದೇ ಮೊದಲು ಎಂದು ಇಲಾಖೆ ಹೇಳಿದೆ. ಜುಲೈ ತಿಂಗಳಲ್ಲಿ ಸರಾಸರಿಗಿಂತ ಶೇ.10ರಷ್ಟು ಕಡಿಮೆ ಮಳೆಯಾ ಗಿತ್ತು. ಆದರೆ, ಆಗಸ್ಟ್‌ನಲ್ಲಿ ದೇಶಾದ್ಯಂತ ಉತ್ತಮ ಮಳೆಯಾದ ಕಾರಣ, ಈ ದಾಖಲೆ ಸೃಷ್ಟಿಯಾಗಿದೆ. ಸೆಪ್ಟಂಬರ್‌ನಲ್ಲಿ ವರುಣನ ಅಬ್ಬರ ತಗ್ಗಲಿದೆ ಎಂದೂ ಇಲಾಖೆ ಹೇಳಿದೆ.

ಪ್ರಸಕ್ತ ಮುಂಗಾರಿನಲ್ಲಿ ಇಲಾಖೆ ನೀಡಿರುವ ಮುನ್ಸೂಚನೆಯು ನಿಖರವಾಗಿತ್ತು. ದೇಶ ಪೂರ್ತಿ ಮಳೆಯ ಹಂಚಿಕೆಯೂ ಉತ್ತಮವಾ ಗಿತ್ತು. ಸೆಪ್ಟಂಬರ್‌ನಲ್ಲಿ ಮಳೆಯ ತೀವ್ರತೆ ಕಡಿಮೆ ಯಾಗಲಿದ್ದು, ಎಲ್ಲೆಲ್ಲಿ ಕಡಿಮೆ ಮಳೆ ಯಾಗಿದೆಯೋ, ಅಂಥ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ.

ಶೇ.25 ಹೆಚ್ಚುವರಿ ಮಳೆ: ಆ.1ರಿಂದ 28ರ ವರೆಗೆ ದೇಶವು 296.2 ಮಿ.ಮೀ. ಮಳೆ ಯನ್ನು ಕಂಡಿದೆ. ವಾಡಿಕೆಯಂತೆ ಈ ಅವಧಿ ಯಲ್ಲಿ ಪ್ರತಿ ವರ್ಷ 237.2 ಮಿ.ಮೀ. ಮಳೆ ಯಾಗುತ್ತದೆ. ಹಾಗಾಗಿ, ಈ ವರ್ಷ ಶೇ.25  ರಷ್ಟು ಹೆಚ್ಚು ಮಳೆ ಬಿದ್ದಂತಾಗಿದೆ. 1976ರ ಆಗಸ್ಟ್‌ನಲ್ಲಿ ಸಾಮಾನ್ಯಕ್ಕಿಂತ ಶೇ.28.4 ರಷ್ಟು ಹೆಚ್ಚುವರಿ ಮಳೆ ಸುರಿದು ದಾಖಲೆ ಸೃಷ್ಟಿಯಾಗಿತ್ತು. ಆಗಸ್ಟ್‌ನಲ್ಲಿ ಅತ್ಯಧಿಕ ಮಳೆಯಾದ ವರ್ಷವೆಂದರೆ 1926. ಆಗ ಸರಾಸರಿಗಿಂತ ಶೇ.33ರಷ್ಟು ಹೆಚ್ಚು ಮಳೆಯಾಗಿತ್ತು ಎಂದು ಇಲಾಖೆ ಹೇಳಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ
ಈ ನಡುವೆ, ಶನಿವಾರ ಮಹಾರಾಷ್ಟ್ರದ ಮುಂಬಯಿ, ಥಾಣೆ, ಪಾಲ^ರ್‌ ಹಾಗೂ ರಾಯಗಢ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ರವಿವಾರವೂ ಇಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಛತ್ತೀಸ್‌ಗಢದಲ್ಲಿ ಪ್ರವಾಹ ಸ್ಥಿತಿ
ಕಳೆದ 2 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಛತ್ತೀಸ್‌ಗಢದ 4 ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾನದಿ ಸೇರಿದಂತೆ ಹಲವು ನದಿಗಳು ಅಪಾ ಯದ ಮಟ್ಟ ಮೀರಿ ಹರಿಯಲಾ ರಂಭಿಸಿವೆ. 12 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿ ಯಾಗಿವೆ, ಸಾವಿರಾರು ಮಂದಿಯನ್ನು ಪರಿ ಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.