ಭಾರೀ ಮಳೆಗೆ ಎರಡನೇ ಬಾರಿ ಮುಳುಗಡೆಯಾದ ಚೆಲ್ಯಡ್ಕ ಸೇತುವೆ!
Team Udayavani, Jul 16, 2020, 4:37 PM IST
ಬೆಟ್ಟಂಪಾಡಿ: ಸತತ ಸುರಿಯುತ್ತಿರುವ ಮಳೆಯಿಂದಾಗಿ ಚೆಲ್ಯಡ್ಕ ಸೇತುವೆ ಗುರುವಾರ ಮತ್ತೆ ಮುಳುಗಡೆಗೊಂಡಿದೆ, ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದಲೂ ಸೇತುವೆ ಮುಳುಗಡೆಯಾಡಿದ್ದು ಈ ಮಳೆಗಾಲದಲ್ಲಿ ಎರಡನೇ ಬಾರಿ ಮುಳುಗಡೆಯಾದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಆಗಿರುವ ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿರುವುದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ.
ತುತು೯ ಸಂಚಾರದ ವಾಹನಗಳು ಸಂಟ್ಯಾರ್ ಪುತ್ತೂರು ರಸ್ತೆಯಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಯಿತು.