ಕುರುಗೋಡು, ಮಳೆ ಅವಾಂತರ: ಮೇವು ಇಲ್ಲದೆ ಗದ್ದೆ ಬಿಟ್ಟು ಬಾರದ ಮೇಕೆಗಳು


Team Udayavani, Nov 21, 2021, 1:54 PM IST

14sheep

ಕುರುಗೋಡು: ನಿರಂತರ ಮಳೆಯಿಂದ ಆಗುತ್ತಿರುವ ತೊಂದರೆ ಅಷ್ಟಿಷ್ಟಲ್ಲ. ಮನುಷ್ಯರ ಪಾಡು ಕೇಳತೀರದ್ದಾಗಿದೆ. ಇನ್ನು ಮೂಕ ಪ್ರಾಣಿಗಳ ಅಳಲು ಕೇಳೋರ್ಯಾರು ಎಂಬಂತಾಗಿದೆ. ಸರಿಯಾದ ಮೇವು ಸಿಗದೆ ರೋಧಿಸುವುದು ಒಂದು ಕಡೆಯಾದರೆ, ಮಳೆಗೆ ಸಿಲುಕಿ ಅವುಗಳ ಗೋಳು ನೋಡ ತೀರಾದಾಗಿದೆ.

ಕುರುಗೋಡು ತಾಲೂಕಿನ ಸುತ್ತಮುತ್ತ ಗ್ರಾಮಗಳ ನಡುಗದ್ದೆಯಲ್ಲಿ ಮೇಕೆಗಳು ಮತ್ತು ಗೋವುಗಳು ಸಿಲುಕಿವೆ. ನೀರಿನ‌ ಪ್ರಮಾಣ ಹೆಚ್ಚಾದ ಹಿನ್ನೆಲೆ ಮೇಕೆಗಳು ನಡುಗದ್ದೆಯಿಂದ ಹೊರಗೆ ಬರಲು ಆಗುತ್ತಿಲ್ಲ. ಮೇವು ಸಿಗುತ್ತಿರುವುದು ಅಷ್ಟಕಷ್ಟೇ. ಈಗಾಗಲೇ ಮೆಳೆ ಚಳಿಗೆ ಕೆಲ ಮೇಕೆಗಳು ಸಾಯುವ ಪರಿಸ್ಥಿತಿಗೆ ಬಂದೋಗಿವೆ ಎನ್ನಲಾಗಿದೆ. ಮೇವು ಇಲ್ಲದೆ ಮೇಕೆಗಳು ಮತ್ತು ಗೋವುಗಳು ನಿತ್ರಾಣಗೊಂಡಿವೆ.

ಮಾಲೀಕರ ಬದುಕು ಅತಂತ್ರ

ಕುರುಗೋಡು, ಕಂಪ್ಲಿ, ಸಿರುಗುಪ್ಪ, ಸೇರಿದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಈಗಾಗಲೇ ಹಲವು ರೈತರು ಬೆಳೆದ ಭತ್ತದ ಬೆಳೆಗಳು ಕಟಾವು ಮಾಡುತ್ತಿದ್ದು, ಇದರಿಂದ ಮೇಕೆಗಳಿಗೆ ಮತ್ತು ಗೋವುಗಳಿಗೆ ಉತ್ತಮ ಮೇವು ಸಿಗುತ್ತದೆ ಎಂದು ದೂರದ ರಾಯಭಾಗ, ಬೆಳಗಾವಿ, ಮಂಡ್ಯ, ಧಾರವಾಡ ಸೇರಿದಂತೆ ಇತರೆ ಜಿಲ್ಲೆಗಳಿಂದ ಕುರುಬರು ವಲಸೆ ಬಂದು ಗದ್ದೆಗಳಲ್ಲಿ ಮೇಕೆಗಳ ಜೊತೆಗೆ ಬದುಕು ಸಾಗಿಸುತಿದ್ದ ಇವರು, ಸದ್ಯ ಸುರಿಯುತ್ತಿರುವ ಮಳೆಯಿಂದ ಇವರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಗಾಳಿ, ಮಳೆ, ಚಳಿ ಜೊತೆಗೆ ಬದುಕು ಸಾಗಿಸುವ ಅನಿವಾರ್ಯ ಪರಿಸ್ಥಿತಿ ಇವರದ್ದಾಗಿದೆ. ಮಳೆ ಬಂದರೆ ಇವರು ಬದುಕು ಹೇಳತಿರಾದಾಗಿದೆ.

ಇದನ್ನೂ ಓದಿ:ಕಾಫಿನಾಡಲ್ಲಿ ನಿಲ್ಲದ ಮಳೆ ಅಬ್ಬರ

25 ಮೇಕೆಗಳು ಸಾವು

ದಿನ ವಿಡಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದಲ್ಲದೆ ಮೂಕ ಪ್ರಾಣಿಗಳ ಗೋಳು ತೀವ್ರ ಸಂಕಷ್ಟಕ್ಕೆ ಹಿಡಾಗಿದೆ. ಮಳೆ ಬಂದ ಹಿನ್ನಲೆ ಚಳಿಗೆ ರಾಯಭಾಗ ಮೂಲದ ಸಚ್ಚಿ ಹೊಡೆಯರ್ ಎಂಬ ಕುರುಬ ರೈತನ ಸುಮಾರು 25 ಕುರಿಗಳು ಸಾವನ್ನಪ್ಪಿವೆ. ಆದ್ದರಿಂದ ಕುರಿಗಾಹಿಗಳು ಇನ್ನುಳಿದ ಕುರಿಗಳನ್ನು ಉಳಿಸಿಕೊಳ್ಳಲು ಸುರಿಕ್ಷಿತ ಸ್ಥಳಕ್ಕೆ ಗಂಟು ಮೂಟೆ ಕಟ್ಟಿಕೊಂಡು ಊರು ಊರು ಅಲೆದಾಡುತ್ತಿದ್ದಾರೆ.

ಮಳೆಯಿಂದಾಗಿ ಸೃಷ್ಟಿಯಾಗಿರುವ ಅವಾಂತರ ಅಷ್ಟಿಷ್ಟಲ್ಲ. ಬೆಳೆ ಹಾನಿಯಾಗಿದೆ. ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಮನೆಯಿಂದ ಜನ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ. ಸದ್ಯಕ್ಕೆ ಮಳೆ ನಿಂತರೆ ಸಾಕು ಎಂಬ ಸ್ಥಿತಿಯಲ್ಲಿ ಜನರಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.