ರಾಜ್ಯದಲ್ಲಿ ಭಾರಿ ಮಳೆ; ಅಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ
Team Udayavani, Jul 7, 2022, 7:23 PM IST
ಬೆಂಗಳೂರು : ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿ ಇ ಓ ಹಾಗೂ ಇತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಹತ್ವದ ಸಭೆಯಲ್ಲಿ ,ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಎಂಬುದರ ಕುರಿತು ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ. ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ