ರಾಜ್ಯದಲ್ಲಿ ಭೀಕರ ಮಳೆ, ಪ್ರವಾಹ ಭೀತಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್


Team Udayavani, Aug 5, 2020, 10:15 PM IST

ರಾಜ್ಯದಲ್ಲಿ ಭೀಕರ ಮಳೆ, ಪ್ರವಾಹ ಭೀತಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದು ಪ್ರವಾಹ ಭೀತಿ ಎದುರಿಸುತ್ತಿರುವ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರವಾಹ ಪರಿಸ್ಥಿತಿ ಎದುರಿಸಲು ಏಪ್ರಿಲ್‌ ನಿಂದಲೇ ಸಿದ್ಧತೆ ಮಾಡಲಾಗಿದೆ. ಮಂಗಳವಾರವೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ಮಾಡಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಾವೇರಿ ಕೊಳ್ಳದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಚಿಕ್ಕಮಗಳೂರು ಹಾಗೂ ಮೂಡಿಗೆರೆಯಲ್ಲಿ ಮನೆಗಳಿಗೆ ಹಾನಿಯಾಗಿದ್ದು ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಉಡುಪಿ, ಉತ್ತರ ಕನ್ನಡದಲ್ಲಿ ಮಳೆಗೆ ಮರ ಬಿದ್ದಿರುವ ವರದಿಯಾಗಿದ್ದು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದ್ದು ಯಾವುದೇ ಜೀವ ಹಾನಿಯಾಗಿರುವ ವರದಿಯಾಗಿಲ್ಲ.

ಮುಂದಿನ ಮೂರು ದಿನ ರಾಜ್ಯಾದ್ಯಂತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರವಾಹ ಭೀತಿ ಇರುವ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಧಾರವಾಡ ಹಾಗೂ ಬೆಳಗಾವಿಗೆ ಎನ್‌ ಡಿಆರ್‌ ಎಫ್‌ ತಂಡವನ್ನು ಕಳುಹಿಸಿಕೊಡಲಾಗುವುದು ಎಂದು ಸಚಿವ ಅಶೋಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.