ಕಾರ್ಕಳ: ಎರಡು ದಿನಗಳಿಂದ ಗುಡುಗು ಮಳೆ ;ರೆಂಜಾಳ, ಕುಕ್ಕುಂದೂರು ಪರಿಸರದಲ್ಲಿ ಮರ ಬಿದ್ದು ಹಾನಿ


Team Udayavani, Mar 30, 2021, 2:30 AM IST

ಕಾರ್ಕಳ: ಎರಡು ದಿನಗಳಿಂದ ಗುಡುಗು ಮಳೆ ;ರೆಂಜಾಳ, ಕುಕ್ಕುಂದೂರು ಪರಿಸರದಲ್ಲಿ ಮರ ಬಿದ್ದು ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಸಂಜೆ ಹೊತ್ತು ಭಾರಿ ಗುಡುಗು ಮಿಂಚು ಸಹಿತ ಸಾಮಾನ್ಯ ಮಳೆಯಾಗಿದೆ.

ಗಾಳಿ ಮಳೆಗೆ ತಾಲೂಕಿನ ವಿವಿಧ ಭಾಗಗಳಲ್ಲಿ ಮನೆ ಹಾಗೂ ಕೃಷಿಗೆ ಹಾನಿಯಾಗಿವೆ. ರೆಂಜಾಳದಲ್ಲಿ ರವಿವಾರ ಸಂಜೆ ಬಿರುಗಾಳಿ ಸಹಿತ ಗುಡುಗು ಮಿಂಚು ಮಳೆಯಾಗಿದೆ. ಮಳೆಗೆ ರೆಂಜಾಳ ಮಹಾಲಕ್ಷ್ಮೀ ನಗರದ ಗೀತಾ ನಿವಾಸದ ನಾರಾಯಣ ವಿ. ಶೆಟ್ಟಿ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮನೆಯಿಂದ ದೂರದಲ್ಲಿದ್ದ ಬೃಹತ್‌ ಮರವೊಂದು ಸುಳಿಗಾಳಿಗೆ ಸಿಕ್ಕಿ ಮನೆಯ ಮೇಲ್ಛಾವಣಿಯ ಪಾರ್ಶ್ವದ ಮೇಲೆ ಬಿದ್ದಿದ್ದು ಅಡುಗೆ ಕೊಠಡಿ ಸಂಪೂರ್ಣ ಹಾನಿಯಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ನಾರಾಯಣ ಶೆಟ್ಟಿಯ ಸಹಿತ ನಾಲ್ವರು ಮನೆಯಲ್ಲಿದ್ದು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದು ಹಾನಿಯಾಗಿದ್ದು ಕಾಂಪೌಂಡ್‌ ಸಂಪೂರ್ಣವಾಗಿ ಧರೆಗುರುಳಿದೆ. ಬಿರುಗಾಳಿಗೆ ಸಿಲುಕಿ ಸುಮಾರು ಹತ್ತಕ್ಕಿಂತಲೂ ಅಧಿಕ ಫ‌ಸಲು ಭರಿತ ಅಡಿಕೆ ಮರಗಳು ಧರಾಶಾಹಿಯಾಗಿವೆ.

ಕುಕ್ಕುಂದೂರು ಗ್ರಾಮದ ನಿವಾಸಿ ನರಸಿಂಹ ಆಚಾರ್‌ ಅವರ ನಿವಾಸದ ಮೇಲೆ ತೆಂಗಿನ ಮರ ಉರುಳಿ ಬಿದ್ದು ಹಾನಿಯಾಗಿದೆ.
ತಾಲೂಕಿನ ವಿವಿಧ ಭಾಗಗಳಲ್ಲಿ ಕೂಡ ಮಳೆಯಾದ ಬಗ್ಗೆ ವರದಿಯಾಗಿದ್ದು, ಮಳೆಗೆ ಸಣ್ಣಪುಟ್ಟ ಹಾನಿಗಳಾಗಿರುವ ಘಟನೆ ನಡೆದಿದೆ.

ರಸ್ತೆಗೆ ಹರಿದ ನೀರು
ಕಾರ್ಕಳ ನಗರದ ಮುಖ್ಯ ಪೇಟೆಯಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೆ ಸಣ್ಣ ಮಳೆ ಬಂದರೂ ರಸ್ತೆ ಮೇಲೆಯೇ ನೀರು ಹರಿದು ಹೋಗುತ್ತಿದೆ. ಸೋಮವಾರವೂ ರಸ್ತೆ ಮೇಲೆ ನೀರು ಹರಿದು ಬಂದಿರುವುದಲ್ಲದೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ತೊಂದರೆ ಅನುಭವಿಸಿದರು.

ಸೋಮವಾರ ಹಲವೆಡೆ ಗಾಳಿ ಮಳೆ
ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಕೂಡ ಸಂಜೆ ವೇಳೆಗೆ ಭಾರೀ ಗುಡುಗು ಮಿಂಚು ಸಹಿತ ಗಾಳಿ ಮಳೆಯಾಗಿದೆ. ಮಳೆ ಸಾಮಾನ್ಯ ಪ್ರಮಾಣದಲ್ಲಿ ಸುರಿದಿದ್ದರೂ ಗುಡುಗು, ಮಿಂಚು ತೀವ್ರತೆ ಹೆಚ್ಚಿತ್ತು. ಜತೆಗೆ ಗಾಳಿಯೂ ಜೋರಾಗಿತ್ತು. ಸಂಜೆಯಿಂದಲೆ ದಟ್ಟವಾದ ಮೋಡದ ವಾತಾವರಣ ಗೋಚರಿಸಿದ್ದು, ಸಂಜೆ 5ರ ವೇಳೆಗೆ ಮಳೆ ಸುರಿಯಲಾರಂಭಿಸಿದೆ. ಸುಮಾರು ಅರ್ಧ ತಾಸು ಉತ್ತಮ ಮಳೆಯಾಗಿದೆ. ಬೆಳಗ್ಗೆಯಿಂದಲೆ ತಾಪಮಾನದಲ್ಲಿ ಬಿಸಿಯೇರಿದ್ದು ಸಂಜೆ ಸುರಿದ ಮಳೆಯಿಂದ ಇಳೆ ತಂಪಾಯಿತು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.