ಟೋಲ್‌ ವಿರುದ್ಧ ಬಸ್‌ ಮಾಲಕರ ಪ್ರತಿಭಟನೆ, ಬಸ್‌ ಸಂಚಾರ ರದ್ದು: ಪ್ರಯಾಣಿಕರು ಅತಂತ್ರ


Team Udayavani, Feb 19, 2021, 5:45 AM IST

ಟೋಲ್‌ ವಿರುದ್ಧ ಬಸ್‌ ಮಾಲಕರ ಪ್ರತಿಭಟನೆ, ಬಸ್‌ ಸಂಚಾರ ರದ್ದು: ಪ್ರಯಾಣಿಕರು ಅತಂತ್ರ

ಪಡುಬಿದ್ರಿ: ಹೆಜಮಾಡಿ ಒಳ ರಸ್ತೆಗಳಲ್ಲಿ ಸಂಚರಿಸುವ ಖಾಸಗಿ ಸರ್ವಿಸ್‌ ಬಸ್‌ಗಳಿಂದ ಟೋಲ್‌ ಸಂಗ್ರಹಕ್ಕೆ ಮುಂದಾಗಿರುವ ಕ್ರಮವನ್ನು ಖಂಡಿಸಿ ಟೋಲ್‌ ಬಳಿ ಹಠಾತ್ತಾಗಿ ಬಸ್‌ ಸಂಚಾರ ರದ್ದುಗೊಳಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇದರಿಂದ ಪ್ರಯಾಣಿಕರು ಅತಂತ್ರರಾದರು.

ಫೆ. 15ರಿಂದ ಫಾಸ್ಟಾಗ್‌ ಕಡ್ಡಾಯ ಗೊಳಿಸಿ ಎಲ್ಲ ವಾಹನಗಳಿಗೆ ವಿನಾಯಿತಿ ಯನ್ನು ರದ್ದುಗೊಳಿಸಿದ ಪರಿಣಾಮ ಹೆಜಮಾಡಿ ಹಳೆ ಎಂಬಸಿ ರಸ್ತೆಯಲ್ಲಿ ಸಂಚರಿಸುವ ಸರ್ವಿಸ್‌ ಬಸ್‌ಗಳಿಂದಲೂ ನವಯುಗ ಟೋಲ್‌ ಕಂಪೆನಿ ಗುರುವಾರ ಟೋಲ್‌ ಸಂಗ್ರಹ ಆರಂಭಿಸಿತು.

ಬುಧವಾರವೂ ಟೋಲ್‌ ಸಂಗ್ರಹ ವಿರೋಧಿಸಿ ಸರ್ವಿಸ್‌ ಬಸ್‌ಗಳು ಹಠಾತ್ತಾಗಿ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿ ಟೋಲ್‌ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತ್ತು. ಗುರುವಾರ ಬೆಳಗ್ಗೆ ಟೋಲ್‌ ವಿನಾಯಿತಿ ನೀಡಿ ಮತ್ತೆ ಏಕಾಏಕಿ ಟೋಲ್‌ ಸಂಗ್ರಹಕ್ಕೆ ಮುಂದಾದ ನವಯುಗ ಕಂಪೆನಿ ಕ್ರಮವನ್ನು ವಿರೋಧಿಸಿದ ಕೆಲ ಖಾಸಗಿ ಸರ್ವಿಸ್‌ ಬಸ್‌ ಮಾಲಕರು ಟೋಲ್‌ ನೀಡದೆ ಬಸ್‌ಗಳನ್ನು ಹಳೆ ಎಂಬಿಸಿ ರಸ್ತೆ ಟೋಲ್‌ ಕೇಂದ್ರ ಆಸುಪಾಸಿನಲ್ಲಿಯೇ ಪ್ರಯಾಣಿಕರನ್ನಿಳಿಸಿ ಪ್ರತಿಭಟನೆ ನಡೆಸಿದರು.

ಇದರೊಂದಿಗೆ ಹಿಂದುಗಡೆಯಿಂದ ಅಗಮಿಸಿದ ಹಲವಾರು ಬಸ್‌ಗಳನ್ನು ತಡೆದು ಜನರನ್ನಿಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಅತಂತ್ರರಾದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಸ್‌ಗಳನ್ನು ರಸ್ತೆಯಿಂದ ತೆರವು ಗೊಳಿಸಿದರು. ಈ ಮಧ್ಯೆ ಬಸ್‌ ಮಾಲಕರು ಜಿಲ್ಲಾಧಿಕಾರಿ ಹಾಗೂ ಸಂಸದರಿಗೆ ಮನವಿ ಸಲ್ಲಿಸಲು ತೆರಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.