ಕೋವಿಡ್ ಕರ್ಫ್ಯೂ ಹಿನ್ನೆಲೆ : ವಿಜಯಪುರ ತೋಟಗಾರಿಕೆ ಬೆಳೆಗಾರರಿಗೆ ಸಹಾಯವಾಣಿ
Team Udayavani, Apr 30, 2021, 7:23 PM IST
ವಿಜಯಪುರ : ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕಾ ಬೆಳೆಗಾರರಿಗೆ ಮಾರುಕಟ್ಟೆ ಮಾಹಿತಿ ಒದಗಿಸಲು ಸಹಾಯವಾಣಿ ಮಾಹಿತಿ ನೀಡಲಾಗಿದೆ.
ವಿಜಯ ತೋಟಗಾರಿಕೆ ಉಪ ನಿರ್ದೇಶಕರು 9141072886
ಹಿರಿಯ ಸಹಾಯಕ ತೋಟಗಾರಿಕೆ ವಿಜಯಪುರ – 8660966933, ಇಂಡಿ 08359-225603, ಸಿಂದಗಿ- 6361450300, ಬಸವನ ಬಾಗೇವಾಡಿ – 8951824746, ಮುದ್ದೇಬಿಹಾಳ-08356-220040
ವಿಜಯಪುರ ಜಿಲ್ಲಾ ಹಾಪ್ ಕಾಮ್ಸ್ ಕಾರ್ಯದರ್ಶಿ – 9448037007
ವಿಜಯಪುರ ಎಪಿಎಂಸಿ ಸಹಾಯಕ ಕಾರ್ಯದರ್ಶಿ ಬಸವರಾಜು ಜುಮನಾಳ- 9606348959. ಪ್ರದಸ ನವೀನ ಪಾಟೀಲ- 9739061244
ಇದನ್ನೂ ಓದಿ :ಕೋವಿಡ್ ಬಿಕ್ಕಟ್ಟು : ಭಾರತದ ಪರಿಸ್ಥಿತಿ ಎಲ್ಲಿ ಬೇಕಾದರೂ ಆಗಬಹುದು : WHO ಎಚ್ಚರಿಕೆ
ಇವರನ್ನು ರೈತರು ಬೆ. 9. ರಿಂದ ಸಂಜೆ 6 ಗಂಟೆ ವರೆಗೆ ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ವಿಜಯಪುರ ಉಪ ನಿರ್ದೇಶಕ ಎಸ್.ಎಂ.ಬರಗಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ