ರಾಯಚೂರು- ಹೈದರಾಬಾದ್ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್! ಪ್ರಯಾಣಿಕರ ಪರದಾಟ
Raichur - Hydarabad road traffic jam
Team Udayavani, Nov 18, 2020, 11:50 AM IST
ರಾಯಚೂರು: ರಾಯಚೂರು ಹೈದರಾಬಾದ್ ಮುಖ್ಯರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾದ ಕಾರಣ ಪ್ರಯಾಣಿಕರು ಗಂಟೆಗಟ್ಟಲೇ ಪ್ರಯಾಸ ಪಡುವಂತಾಯಿತು.
ಸಮೀಪದ ಯರಮರಸ್ ಬಳಿಯ ಕೈಗಾರಿಕೆ ವಲಯದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಟ್ರಾಫಿಕ್ ಜಾಮ್ ಉಂಟಾಗಿ ಸಮಸ್ಯೆ ಸೃಷ್ಟಿಯಾಯಿತು. ಈ ಭಾಗದಲ್ಲಿ ಹತ್ತಿ ಮಿಲ್ ಗಳು ಹೆಚ್ಚಾಗಿದ್ದು, ರೈತರು ಹತ್ತಿ ಬೆಳೆ ಮಾರಾಟಕ್ಕೆ ತರುತ್ತಿರುವ ಕಾರಣ ವಾಹನಗಳು ಸಾಲುಗಟ್ಟಿವೆ. ಅಡ್ಡಾದಿಡ್ಡಿ ಓಡಾಡುವುದರಿಂದ ಸಮಸ್ಯೆಯಾಗುತ್ತಿದೆ.
ಯರಮರಸ್ ವಿಐಪಿ ಸರ್ಕ್ಯೂಟ್ ಬಳಿಯಿಂದ ಯರಮರಸ್ ಕ್ಯಾಂಪ್ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೈದರಾಬಾದ್ ಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿದ್ದು , ನಿತ್ಯ ಸಾವಿರಾರು ವಾಹನ ಸಂಚರಿಸುತ್ತಿವೆ.
ಇದನ್ನೂ ಓದಿ:ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು
ಸ್ಥಳದಲ್ಲಿ ಟ್ರಾಫಿಕ್ ಪೊಲೀಸರು ಇಲ್ಲದ ಕಾರಣ ಸಾಕಷ್ಟು ತೊಂದರೆಯಾಯಿತು. ಹತ್ತಿ ಮಾರಾಟ ಮುಗಿಯುವವರೆಗೆ ಈ ರಸ್ತೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ