ಹೆಲ್ಮೆಟ್‌ನಂತೆ ಸುರಕ್ಷತೆಗಾಗಿ ಹಿಜಾಬ್ ಧಾರಣೆ : ಜಮೀರ್‌ ಅಹ್ಮದ್

ಹಿಂದೂ-ಮುಸ್ಲಿಂ ಅಂತ ಯಾಕೆ ಬೇರೆ ಮಾಡುತ್ತೀರಿ ?

Team Udayavani, Mar 20, 2022, 7:17 PM IST

jameer

ಮೈಸೂರು : ಹಿಜಾಬನ್ನು 1400 ವರ್ಷಗಳಿಂದ ಧರಿಸುತ್ತಿದ್ದಾರೆ, ಹೆಲ್ಮೆಟ್‌ ಧರಿಸಿದಂತೆ ತಮ್ಮ ಸುರಕ್ಷತೆಗಾಗಿ ಹಿಜಾಬ್ ಧಾರಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್‌ ಅಹ್ಮದ್ ಭಾನುವಾರ ಹೇಳಿಕೆ ನೀಡಿದ್ದಾರೆ.

ಹಿಜಾಬ್ ವಿವಾದದ ಬಳಿಕ ಮರು ಪರೀಕ್ಷೆಗೆ ಸರ್ಕಾರ ನಿರಾಕರಿಸಿದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಇಂತಹ ವಿಚಾರಗಳಿಂದಲೇ ಅಧಿಕಾರಕ್ಕೆ ಬರಲು ಸಾಧ್ಯ.ಸರ್ಕಾರ ಮನಸ್ಸು ಮಾಡಿದರೆ ಮರು ಪರೀಕ್ಷೆ ಮಾಡಬಹುದು. ದಯಮಾಡಿ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ. ಸೋಮವಾರ ಈ ಬಗ್ಗೆ ಸಿಎಂ ಭೇಟಿಯಾಗಿ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ , ಬಿಜೆಪಿ ಭಾವನೆಗಳಲ್ಲಿ ರಾಜಕೀಯ ಮಾಡುವುದು, ನಾನು ಈ ಬಗ್ಗೆ ಹೆಚ್ಚು ಮಾತನಾಡಲ್ಲ. ವಿಧಾನಸಭೆಯಲ್ಲಿ ಚರ್ಚೆಗೆ ಬಂದಾಗ ಮಾತನಾಡುತ್ತೇನೆ ಎಂದರು.

ಸಾಫ್ಟ್ ಹಿಂದುತ್ವಕ್ಕೆ ಡಿ.ಕೆ. ಶಿವಕುಮಾರ್ ಆಂತರಿಕ ಸೂಚನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಿಂದು, ಮುಸ್ಲಿಂ, ಸಿಖ್ ಎಲ್ಲರೂ ಒಂದಾಗಿರೋದು ಅಂದರೆ ಅದು ಭಾರತದಲ್ಲಿ. ಹಿಂದೂ-ಮುಸ್ಲಿಂ ಅಂತ ಯಾಕೆ ಬೇರೆ ಮಾಡುತ್ತೀರಿ ಎಂದು ಪರೋಕ್ಷ ಅಸಮಧಾನ ಹೊರ ಹಾಕಿದರು.

ಹಿಜಾಬ್ ವಿಚಾರದಲ್ಲಿ ನನ್ನ ಹೇಳಿಕೆ ತಿರುಚಿದ್ದಾರೆ ಎಂಬ ಹೆಚ್ ಡಿಕೆ ಹೇಳಿಕೆ ಹಿನ್ನೆಲೆ, ಕುಮಾರಸ್ವಾಮಿ ಅಧಿಕಾರಕ್ಕಾಗಿ ಏನ್ ಬೇಕಾದರೂ ಮಾಡುತ್ತಾನೆ. ಹಿಜಾಬ್ ಗಿಜಾಬ್ ಯಾವುದೂ ಬೇಕಿಲ್ಲ ಅಂದವನು ಕುಮಾರಸ್ವಾಮಿ. ಒಂದೂವರೆ ತಿಂಗಳ ಬಳಿಕ ಮುಸ್ಲಿಂರ ಮೇಲೆ‌ ಇದ್ದಕ್ಕಿದ್ದಂತೆ ಪ್ರೀತಿ ಯಾಕೆ. ಕುಮಾರಸ್ವಾಮಿಗೆ ಯಾವ ಸೆಕ್ಯುಲರ್ ಇಲ್ಲ.ಕುಮಾರಸ್ವಾಮಿಗೆ ಅಧಿಕಾರನೇ ಮುಖ್ಯ. ದೇವೆಗೌಡರು ಹಾಗಲ್ಲ,‌ ಅವರ ತತ್ವ ಸಿದ್ದಾಂತನೇ ಬೇರೆ ಎಂದು ವಾಗ್ದಾಳಿ ನಡೆಸಿದರು.

ಚಾಮರಾಜಪೇಟೆಯಿಂದ‌ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದಾರಾಮಯ್ಯಗೆ ಕ್ಷೇತ್ರ ತ್ಯಾಗ ಮಾಡುತ್ತಿಲ್ಲ, ರಾಜ್ಯದ ಒಳಿತಿಗಾಗಿ . ಇಡೀ ರಾಜ್ಯದಲ್ಲಿ ಎಲ್ಲಿಗೆ ಹೋದರೂ ಸಿದ್ದರಾಮಯ್ಯ ಕೊಟ್ಟ ಕಾರ್ಯಕ್ರಮ ನೆನೆಯುತ್ತಾರೆ.ಸಿದ್ದರಾಮಯ್ಯನವರಿಂದ ಮಾತ್ರ ರಾಜ್ಯಕ್ಕೆ ಒಳಿತು. ಹೀಗಾಗಿ ಚಾಮರಾಜಪೇಟೆಗೆ ಬಂದರೆ ಹೆಚ್ಚು ಲೀಡ್‌‌ನಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆ.ಮುಂದಿನ ಸಿಎಂ ಕುರಿತು ನಮ್ಮ ಅಭಿಪ್ರಾಯ ಹೇಳಿದರೂ ಹೈಕಮಾಂಡ್ ತೀರ್ಮಾನ ಅಂತಿಮ ಎಂದರು.

ಏಕ್ ದಿಲ್ ದೋ ಜಾನ್ ಇದ್ದಂತೆ ಸಿದ್ದರಾಮಯ್ಯ ಮತ್ತು ಇಬ್ರಾಹಿಂ ಸ್ನೇಹ. ನಮ್ಮ ಇಹಿಬ್ರಾಹಿಂ ಸಾಹೆಬ್ರು ಪಕ್ಷ ಬಿಡಲ್ಲ. ಅವರ ಜೊತೆ ನಮಗೂ ಅಸಮಧಾನ ಇದೆ. ಇಬ್ರಾಹಿಂ ಸೀನಿಯರ್, ಪವರ್ ಫುಲ್‌ ಲೀಡರ್. ನಾನು ಅವರನ್ನ ಭೇಟಿಯಾಗಿ ಚರ್ಚೆ ಮಾಡಿದ್ದೇನೆ. ಅವರು ಪಕ್ಷ ಬಿಡಲ್ಲ ಅಂತ ನಮಗೂ ನಿರೀಕ್ಷೆ ಇದೆ. ಸಿದ್ದರಾಮಯ್ಯ,ಇಬ್ರಾಹಿಂ ಸ್ನೇಹ ತುಂಬಾ ಚೆನ್ನಾಗಿದೆ ಎಂದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.