ಹಿಜಾಬ್ -ಕೇಸರಿ ಶಾಲು: ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದ ಸಚಿವ ಕೋಟ

ದೇಶದ ಭದ್ರತೆಗೆ ತೊಂದರೆ ಆಗಬೇಕು ಎನ್ನುವ ಹುನ್ನಾರ ಇದು

Team Udayavani, Feb 5, 2022, 11:59 AM IST

Kota-1

ಬೆಂಗಳೂರು : ಶಿಕ್ಷಣ ಸಂಸ್ಥೆಯಲ್ಲಿ ಹಿಜಬ್ ಹೆಸರಲ್ಲಿ ಧರ್ಮಾಂಧತೆ ಮಾಡುವುದನ್ನು ವಿರೋಧ ಮಾಡುತ್ತೇವೆ,ಇಂಥ ಸಂದರ್ಭದಲ್ಲಿ ಪರಿಸ್ಥಿತಿ ಯನ್ನು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರು ತಿಳಿಗೊಳಿಸಬೇಕಿತ್ತು, ಆದರೆ ಮತಗಳ ಮೇಲೆ ಕಣ್ಣಿಟ್ಟು ರಾಜಕೀಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಸ್ಪಷ್ಟತೆ ಇದೆ, ಯಾವ ಗೊಂದಲವೂ ಇಲ್ಲ.ಸರ್ಕಾರವನ್ನು ಚುಚ್ಚುವ ಕೆಲಸ ಮಾಡುತ್ತಾರೆ. ಸಿದ್ದರಾಮಯ್ಯ ಮನಸ್ಸಲ್ಲೂ ಹಿಜಾಬ್ ಧರಿಸಿ ಶಾಲೆಗೆ ಬರುವುದು ತಪ್ಪು ಎಂಬ ಭಾವನೆ ಇರಬಹುದು. ಇಡೀ ದೇಶಕ್ಕೆ ಕಿರುಕುಳ ಮಾಡಬೇಕು, ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಅನ್ನೋ ಕಾರಣಕ್ಕೆ ಇಂಥ ಬೆಳವಣಿಗೆಗಳು ನಡೆದಿವೆ. ಕಾಶ್ಮೀರದಲ್ಲಿ ಇಂಥ ಚರ್ಚೆ ಆಗಬೇಕು, ದೇಶದ ಭದ್ರತೆಗೆ ತೊಂದರೆ ಆಗಬೇಕು ಎನ್ನುವ ಹುನ್ನಾರ ಇದರಲ್ಲಿ ಇದೆ ಎಂದರು.

ಒಂದೂವರೆ ವರ್ಷದಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಇರಲಿಲಲ್ಲ. ಇದು ಹೊರಗಿನ ಮತಾಂಧ ಶಕ್ತಿಗಳು ಮಾಡುತ್ತಿರುವುದು. ಶಾಲಾ ಸಮವಸ್ತ್ರ ಧರಿಸಿ ಬರಬೇಕು ಅನ್ನುವ ನಿಯಮ ಇದೆ. ಸಮಾಜ ಒಡೆಯುವ ಕುತಂತ್ರವನ್ನು ಯಾವುದೇ ಕಾರಣಕ್ಕೆ ಸಹಿಸುವುದಿಲ್ಲ. ರಾಷ್ಟ್ರ ಬಾವುಟವನ್ನು ಅಡ್ಡ ಹಾಕಿ ಗದ್ದಲ ಎಬ್ಬಿಸಲಾಗಿತ್ತು, ಇದರ ಹಿಂದೆ ಯಾರಿದ್ದಾರೆ ಎನ್ನೋದನ್ನು ಪತ್ತೆ ಹಚ್ಚಿ ಅಂಥ ಗುಂಪುಗಳನ್ನು ಶಿಕ್ಷೆಗೆ ಗುರಪಡಿಸಬೇಕು ಎಂದರು.

ಕೇಸರಿ ಧರಿಸಿರುವುದು ಸರಿಯಾ ತಪ್ಪಾ ಎಂಬ ಪ್ರಶ್ನೆಗೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಗಳು ಅಲ್ಲಿ ನಡೆದಿವೆ. ಕೇಸರಿ ಆಗಲಿ ಹಿಜಾಬ್ ಆಗಲಿ ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಗೊಂದಲ ಇರಬಾರದು. ಅದು ಸರಿಯಾ ಇದು ಸರಿಯಾ ಅನ್ನೋದಲ್ಲ ಪ್ರಶ್ನೆ, ಒಂದು ತಪ್ಪಾದರೆ ಇನ್ನೊಂದೂ ತಪ್ಪಲ್ವೆ ಎಂದರು.

ಓಬವ್ವ ಆತ್ಮರಕ್ಷಣೆ ಕಲೆ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಗಳಿಗೋಸ್ಕರ ಓಬವ್ವ ಆತ್ಮರಕ್ಷಣೆ ಕಲೆ ಪ್ರಕಟಿಸಿದ್ದೇವೆ. ಮೆಟ್ರಿಕ್ ನಂತರದ ಹಿಂದುಳಿದ ವರ್ಗದಲ್ಲಿ ೬೨೯ ಹಾಸ್ಟೆಲ್ ಗಳಿವೆ, ಸಮಾಜ ಕಲ್ಯಾಣ ೨೫೭ ಹಾಸ್ಟೆಲ್, ೮೧೮ ಕ್ರಿಶ್ಚಿಯನ್ ಸಮುದಾಯದ ಹಾಸ್ಟೆಲ್ ಗಳಿವೆ. ಒಟ್ಟೂ ೧.೮೨ ಲಕ್ಷ ವಿದ್ಯಾರ್ಥಿನಿಯರು ಓಬವ್ವ ಕಾರ್ಯಕ್ರಮದ ಅಡಿ ಬರರುತ್ತಾರೆ. ನಾಳೆ ಬೆಳಗ್ಗೆ ಸಿಎಂ ಅಧಿಕೃತವಾಗಿ ಉದ್ಘಾಟನೆ ಮಾಡಿ ಚಾಲನೆ ನೀಡಲಿದ್ದಾರೆ
ಜಿಲ್ಲಾ ಮಟ್ಟದಲ್ಲೂ ಕೂಡ ಉದ್ಘಾಟನೆ ಆಗತ್ತದೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.