Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ


Team Udayavani, Mar 13, 2024, 3:54 PM IST

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ (ಮಾರ್ಚ್‌ 13) ಬರೋಬ್ಬರಿ 1,000 ಅಂಕಗಳಷ್ಟು ಭಾರೀ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ನಡೆಸಿದೆ. ಇದರ ಪರಿಣಾಮ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾದಂತಾಗಿದೆ.

ಇದನ್ನೂ ಓದಿ:Critics’ Choice Awards: ಮಿಂಚಿದ ʼ12th ಫೇಲ್‌ʼ.. ಇಲ್ಲಿದೆ ಪ್ರಶಸ್ತಿ ಗೆದ್ದವರ ಲಿಸ್ಟ್

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕಗಳಷ್ಟು ಇಳಿಕೆ ಕಂಡಿದ್ದು, 72,667.89 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ 363 ಅಂಕಗಳಷ್ಟು ಇಳಿಕೆಯಾಗಿದ್ದು, 21,972.80 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು.

ಸೆನ್ಸೆಕ್ಸ್‌ ಕುಸಿತದ ಪರಿಣಾಮ ಅದಾನಿ ಗ್ರೀನ್‌ ಎನರ್ಜಿ, ಎನ್‌ ಎಚ್‌ ಪಿಸಿ, ಅದಾನಿ ಎನರ್ಜಿ, ಬಿಎಚ್‌ ಇಎಲ್‌, ಪವರ್‌ ಗ್ರಿಡ್‌, ಎನ್‌ ಟಿಪಿಸಿ ಷೇರುಗಳ ಬೆಲೆ ಇಳಿಕೆಯಾಗಿದೆ.

ಭಾರೀ ಪ್ರಮಾಣದಲ್ಲಿ ಷೇರು ಖರೀದಿಯ ಒತ್ತಡದ ಹಿನ್ನೆಲೆಯಲ್ಲಿ ಬಹುತೇಕ ಷೇರುಗಳ ಬೆಲೆಯಲ್ಲಿ ಕುಸಿತ ಕಂಡಿತ್ತು.

ಬಿಎಸ್‌ ಇ, ಎನ್‌ ಎಸ್‌  ಎಸ್‌ ಇ ಷೇರುಪೇಟೆ ಬೆಲೆಯಲ್ಲಿ ಭಾರೀ ಕುಸಿತ ಕಂಡ ಪರ ಪರಿಣಾಮ ಬಿಎಸ್‌ ಇ ಪಟ್ಟಿಯಲ್ಲಿನ ಷೇರುಗಳ ಮೌಲ್ಯದಲ್ಲಿ 12,ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗಿರುವುದಾಗಿ ತಿಳಿಸಿದ್ದು, ಪ್ರಸ್ತುತ ಷೇರುಪೇಟೆ ಮಾರುಕಟ್ಟೆ ಮೌಲ್ಯ 374 ಲಕ್ಷ ಕೋಟಿ ರೂಪಾಯಿ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.