ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರ ಯೋಧರ ಹಾಗೂ ಅವಲಂಬಿತರ ಪುನರ್ವಸತಿಗೆ ಸರಕಾರ ಬದ್ಧ: ಆರಗ ಜ್ಞಾನೇಂದ್ರ


Team Udayavani, Dec 7, 2022, 12:55 PM IST

ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರ ಯೋಧರ ಹಾಗೂ ಅವಲಂಬಿತರ ಪುನರ್ವಸತಿಗೆ ಸರಕಾರ ಬದ್ಧ: ಆರಗ ಜ್ಞಾನೇಂದ್ರ

ಬೆಂಗಳೂರು: ಗಡಿಗಳಲ್ಲಿ, ಗಾಳಿ, ಮಳೆ ಚಳಿ ಎನ್ನದೆ, ನಮ್ಮ ದೇಶದ ಸಾರ್ವಭೌಮತೆ ಹಾಗೂ ನಾಗರಿಕರ ಆಸ್ತಿ ಪಾಸ್ತಿ, ಪ್ರಾಣ ರಕ್ಷಣೆಗೆ, ತಮ್ಮ ಜೀವವನ್ನೇ ತ್ಯಾಗ ಮಾಡುವ, ಸೈನಿಕರ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಪುನರ್ವಸತಿ,  ಹಾಗೂ ಅಭಿವೃದ್ದಿಗೆ,  ಶ್ರಮಿಸುವುದು, ಎಲ್ಲಾ ನಾಗರಿಕರ ಕರ್ತವ್ಯವಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಹೇಳಿದರು.

ಸಚಿವರು, ಇಂದು,  ರಾಜ ಭವನ ದಲ್ಲಿ ಆಯೋಜಿಸಲಾಗಿದ್ದ,  ಸಶಸ್ತ್ರ ಪಡೆಗಳ ದಿನಾಚರಣೆ ಸಮಾರಂಭದಲ್ಲಿ, ಮಾಜಿ ಸೈನಿಕರು ಹಾಗೂ ಅವರ ಕುಟುಂಬ ಸದಸ್ಯರನ್ನು ಉದೇಶಿಸಿ, ಮಾತನಾಡಿದರು.

ಸಶಸ್ತ್ರ ಪಡೆಗಳ ಯೋಧರು, ಗಡಿಗಳಲ್ಲಿ ಅನನ್ಯ ಸೇವೆಯನ್ನು ಮಾಡುತ್ತಾ, ಅಗತ್ಯ ಸಂದರ್ಭದಲ್ಲಿ, ದೇಶದ ಆಂತರಿಕ ಭದ್ರತೆ ಹಾಗೂ ನೈಸರ್ಗಿಕ ಪ್ರಕೋಪ ಸಂದರ್ಭ ಗಳಲ್ಲಿಯೂ, ನಾಗರಿಕರ ರಕ್ಷಣೆಗೆ ಧಾವಿಸುತ್ತಾರೆ.

ಕರ್ನಾಟಕ ಸರಕಾರವು, ಯೋಧರ ಹಾಗೂ ಅವರ ಕುಟುಂಬ ಸದಸ್ಯರ ನೆರವಿಗೆ, ಯಾವಾಗಲೂ ಸಿದ್ಧವಿದೆ, ಎಂದೂ ಭರವಸೆ ನೀಡಿದರು.

ಇದೇ ಸಂಧರ್ಬದಲ್ಲಿ, ಸಚಿವರು ಹಾಗೂ ಮಾನ್ಯ ರಾಜ್ಯಪಾಲ ರಾದ ಶ್ರೀ ತಾವಾರ್ ಚಂದ್ ಗೆಹ್ಲೋಟ್ ಅವರು, ದೇಶದ ರಕ್ಷಣಾ ಕಾರ್ಯದಲ್ಲಿ, ವೀರ ಮರಣ ಹೊಂದಿದ ಕುಟುಂಬ ಸದಸ್ಯರಿಗೆ, ಪರಿಹಾರದ ಚೆಕ್ಕನ್ನು ವಿತರಿಸಿದರು.

ಇದೇ ಸಂಧರ್ಬದಲ್ಲಿ, ಆರ್ಮ್ಸ್ ಫ್ಲ್ಯಾಗ್ ಫಂಡ್ ಗಾಗಿ, ತಮ್ಮ ಕಾಣಿಕೆ ನೀಡಿದರು.

ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೋಟ್ ಹಾಗೂ ಸಚಿವರು, ಫ್ಲ್ಯಾಗ್ ಡೇ ಫಂಡ್ ಗಾಗಿ ಅತ್ಯಂತ ಹೆಚ್ಚು ಕಾಣಿಕೆ ಸಂಗ್ರಹಿಸಿದ ವರಿಗೆ, ಪ್ರೋತಹಕ ಪಾರಿತೋಷಕ ವನ್ನು ವಿತರಿಸಿದರು.

ಕಳೆದ ವರ್ಷದಲ್ಲಿ ಸಶಸ್ತ್ರ ಸೇನಪಡೆಗಳ ದ್ವಜ ನಿಧಿಗೆ ಒಟ್ಟು ದಾಖಲೆಯ ಒಂದು ಕೋಟಿ ಎಂಬತ್ತೇಳು ಲಕ್ಷರೂಪಯಿಗಳ, ಸಂಗ್ರಹವಾಗಿದೆ, ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.

ಟಾಪ್ ನ್ಯೂಸ್

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.