ಜಮ್ಮು ವಾಯುನೆಲೆ ಮೇಲೆ ಡ್ರೋನ್ ದಾಳಿ ಪ್ರಕರಣದ ತನಿಖೆ ಎನ್ ಐಎಗೆ ಹಸ್ತಾಂತರ

ಟಿಎನ್ ಟಿ ಉಪಯೋಗಿಸಲಾಗಿದೆಯೇ ಎಂಬ ಬಗ್ಗೆ ಎನ್ ಎಸ್ ಜಿ ಪರಿಶೀಲಿಸುತ್ತಿದೆ ಎಂದು ವರದಿ ತಿಳಿಸಿದೆ.

Team Udayavani, Jun 29, 2021, 11:50 AM IST

ಜಮ್ಮು ವಾಯುನೆಲೆ ಮೇಲೆ ಡ್ರೋನ್ ದಾಳಿ ಪ್ರಕರಣದ ತನಿಖೆ ಎನ್ ಐಎಗೆ ಹಸ್ತಾಂತರ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋನ್ ದಾಳಿ ನಡೆಸಿದ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿರುವುದಾಗಿ ಮಂಗಳವಾರ(ಜೂನ್ 29) ವರದಿ ತಿಳಿಸಿದೆ.

ಇದನ್ನೂ ಓದಿ:ಇಂಗ್ಲೆಂಡ್-ಲಂಕಾ ಪಂದ್ಯದಲ್ಲಿ ಕಾರ್ಯ ನಿರ್ವಹಿಸಿದ್ದ ರೆಫ್ರಿಗೆ ಕೋವಿಡ್ ಪಾಸಿಟಿವ್!

ಜಮ್ಮು ವಾಯುಪಡೆ ನೆಲೆ ಮೇಲೆ ನಡೆದ ಡ್ರೋನ್ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ಕ್ಕೆ ಹಸ್ತಾಂತರಿಸಲಾಗಿದೆ
ಎಂದು ಗೃಹ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ.

ಜಮ್ಮು-ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ನೆಲೆ ಮೇಲೆ ಭಾನುವಾರ ಬೆಳಗಿನ ಜಾವ ಎರಡು ಡ್ರೋನ್ ಗಳ ಮೂಲಕ
ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಅಲ್ಲದೇ ಸೋಮವಾರವೂ ಕೂಡಾ ಎರಡು ಡ್ರೋನ್ ಪತ್ತೆಯಾಗಿದ್ದು, ಕೂಡಲೇ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದ ಪರಿಣಾಮ ಅವು ಕಣ್ಮರೆಯಾಗಿರುವುದಾಗಿ ವರದಿ ತಿಳಿಸಿತ್ತು.

ಏತನ್ಮಧ್ಯೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್ ಎಸ್ ಜಿ) ವಿಶೇಷ ಬಾಂಬ್ ತಪಾಸಣಾ ತಂಡ ಜಮ್ಮು ವಾಯು ನೆಲೆ ಮೇಲೆ ನಡೆದ ಬಾಂಬ್ ಸ್ಫೋಟದ ಸ್ವರೂಪವನ್ನು ಪರಿಶೀಲಿಸಿರುವುದಾಗಿ ವರದಿ ಹೇಳಿದೆ. ಸ್ಫೋಟಕ್ಕೆ ಆರ್ ಡಿಎಕ್ಸ್ ಅಥವಾ ಟಿಎನ್ ಟಿ ಉಪಯೋಗಿಸಲಾಗಿದೆಯೇ ಎಂಬ ಬಗ್ಗೆ ಎನ್ ಎಸ್ ಜಿ ಪರಿಶೀಲಿಸುತ್ತಿದೆ ಎಂದು ವರದಿ ತಿಳಿಸಿದೆ.

Ad

ಟಾಪ್ ನ್ಯೂಸ್

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

ban

Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

ban

Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.