ಕುಸಿದು ಬೀಳುತ್ತಿವೆ ಗ್ರಾಮ ಚಾವಡಿಗಳು: ಸ್ವಾತಂತ್ರ್ಯ ಬಂದು 70ವರ್ಷವಾದರೂ ಕಟ್ಟಡ ಬದಲಾಗಲಿಲ್ಲ


Team Udayavani, Nov 26, 2020, 3:57 PM IST

ಕುಸಿದು ಬೀಳುತ್ತಿವೆ ಗ್ರಾಮ ಚಾವಡಿಗಳು: ಸ್ವಾತಂತ್ರ್ಯ ಬಂದು 70ವರ್ಷವಾದರೂ ಕಟ್ಟಡ ಬದಲಾಗಲಿಲ್ಲ

ಹೊನ್ನಾವರ: ಸ್ವಾತಂತ್ರ್ಯ ಬಂದು 70 ವರ್ಷವಾದರೂ ಈ ಹಿಂದಿನ ಕಟ್ಟಡದಲ್ಲೆ ಸರ್ಕಾರಿ ಕೆಲಸಗಳು ನಡೆಯುತ್ತಿರುವುದು
ಗ್ರಾಮ ಚಾವಡಿ ಅಂದರೆ ತಪ್ಪಾಗಲಾರದು. ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ಸಕಲ ಸೇವೆ ನೀಡುವ ಈ ಕಚೇರಿಗೆ ಯಾವುದೇ ಮೂಲ ಸೌಕರ್ಯಗಳಿಲ್ಲ. ತಾಲೂಕಿನಲ್ಲಿ 24 ಗ್ರಾಮ ಚಾವಡಿಗಳಲ್ಲಿ ಸಮಪರ್ಕ ಕುಡಿಯುವ ನೀರು, ಶೌಚಾಲಯ ಸೌಕರ್ಯವಿಲ್ಲದೇ ಇರುವ ಚಾವಡಿಗಳೆ ಅಧಿಕ. ಹಲವಡೆ ವಿದ್ಯುತ್‌ ಸಂಪರ್ಕವು ಇಲ್ಲದೇ ಪರದಾಡಬೇಕಾದ ಸ್ಥಿತಿ ಇದೆ.

ಹೊಸಾಕುಳಿ, ಕಡತೋಕಾ ಹಾಗೂ ಸಾಲ್ಕೋಡ್‌ ಗ್ರಾಮ ಚಾವಡಿಯಲ್ಲಿ ಕುಳಿತು ಕಾರ್ಯ ನಿರ್ವಹಿಸಲು ಭಯಪಡಬೇಕಾದ ಸ್ಥಿತಿ ಇದೆ. ಕಟ್ಟಡ ಬಿರುಕು ಬಿಟ್ಟಿರುವುದು ಒಂದಡೆಯಾದರೆ ಮೇಲ್ಛಾವಣೆ ಈಗಲೋ ಆಗಲೋ ಬೀಳುವಂತಿದೆ. ಗ್ರಾಮ ಲೆಕ್ಕಿಗರು, ಗ್ರಾಮದ ಕುಟುಂಬಗಳು ಹಾಗೂ ಆಸ್ತಿ-ಪಾಸ್ತಿಗಳ ಬಗ್ಗೆ ಕಳೆದ ಮೂರ್‍ನಾಲ್ಕು ದಶಕಗಳಿಂದ ಗ್ರಾಮದಲ್ಲಿ ಹುಟ್ಟಿದವರು, ಸತ್ತವರ ಲೆಕ್ಕವನ್ನೆಲ್ಲಾ ಕಡತದ ಜೊತೆ ತಲೆಯಲ್ಲಿಯೂ ತುಂಬಿಕೊಂಡಿರುವ ಉಗ್ರಾಣರು ನಿತ್ಯ ಕರ್ತವ್ಯಕ್ಕೆ ಹಾಜರಾಗುವ ಕಚೇರಿಯ ಬಗ್ಗೆ ಈ ಪರಿಯ ನಿಷ್ಕಾಳಜಿ ಯಾಕೆ?

ಇದನ್ನೂ ಓದಿ: ದೆಹಲಿ ಸರ್ಕಾರದ ಪರಿಸರ ಖಾತೆ ಸಚಿವರಿಗೂ ಕೋವಿಡ್-19 ಸೋಂಕು ದೃಢ

ಜನನ ಮರಣ ದಾಖಲೆ, ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲರ ವೇತನ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ಅಂತ್ಯ ಸಂಸ್ಕಾರ, ಭೂ ಹಿಡುವಳಿ, ಆದಾಯ, ಜಾತಿ, ಹಿಂದುಳಿದವರ್ಗ ಸರ್ಟಿಫಿಕೇಟ್‌ ಸೇರಿದಂತೆ ನಾಡಕಚೇರಿಯಲ್ಲಿ ಸಲ್ಲಿಸುವ ಪ್ರತಿಯೊಂದು ಅರ್ಜಿಯೂ ಗ್ರಾಮ ಚಾವಡಿಗೆ ಬಂದು ಪರಿಶೀಲನೆಗೊಳಪಟ್ಟು ಮುಂದಿನ ಹಂತಕ್ಕೆ ಕಳುಹಿಸಲಾಗುತ್ತದೆ. ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದರಲ್ಲಿ, ಜನಸಾಮಾನ್ಯರು ತಮ್ಮ
ದಾಖಲಾತಿಗಳನ್ನು ಅ ಧಿಕೃತವಾಗಿ ಯಾವುದೇ ಇಲಾಖೆಗೆ ಸಲ್ಲಿಸುವುದಿದ್ದರೂ ಗ್ರಾಮಲೆಕ್ಕಿಗರ ಪರಿಶೀಲನೆ ಅತೀ ಅಗತ್ಯ.
ಮೂರು ಗ್ರಾಮ ಚಾವಡಿಯ ಒಂದು ಭಾಗ ಮುರಿದು ಬಿಳುವಂತಿದ್ದರೆ, ಅಲ್ಲಲ್ಲಿ ಹಂಚು ಪಕಾಸುಗಳು ಆಗಲೋ ಈಗಲೋ ಬೀಳುವಂತಿದೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.