Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!


Team Udayavani, May 15, 2024, 11:30 PM IST

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

ಮಲ್ಪೆ: ಆದಿವುಡುಪಿ ಬಳಿಯ ಹೊಟೇಲೊಂದಕ್ಕೆ ಮಂಗಳವಾರ ಹತ್ತಿಕೊಂಡ ಬೆಂಕಿಯನ್ನು ನಂದಿಸಲು ಧಾವಿಸಿ ಬಂದ ಅಗ್ನಿಶಾಮಕ ದಳದ ವಾಹನದಲ್ಲಿ ನೀರಿಲ್ಲದೆ ಕಟ್ಟಡ ಸಂಪೂರ್ಣ ಸುಟ್ಟು ಹೋಗಿದೆ!

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಬ್ರಹ್ಮಗಿರಿಯಲ್ಲಿರುವ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಅರ್ಧಗಂಟೆಯ ಬಳಿಕ ಬಂದ ವಾಹನ ಮತ್ತು ಸಿಬಂದಿ ಕಾರ್ಯಾಚರಣೆಗೆ ತಯಾರಿ ನಡೆಸುವಾಗ ವಾಹನದಲ್ಲಿ ನೀರಿಲ್ಲ ಎಂಬುದು ಗೊತ್ತಾಯಿತು. ತತ್‌ಕ್ಷಣ ನೀರು ತುಂಬಿಕೊಂಡು ಬರುತ್ತೇವೆ ಎಂದು ಮಲ್ಪೆಯತ್ತ ತೆರಳಿದ ವಾಹನ ಮರಳಿ ಬರಲೇ ಇಲ್ಲ ಎಂದು ನಗರಸಭೆ ಸದಸ್ಯ ಸುಂದರ್‌ ಜೆ. ಕಲ್ಮಾಡಿ ಆರೋಪಿಸಿದ್ದಾರೆ.

ಅಷ್ಟರಲ್ಲಿ ಮಳೆ ಬಂದಿದ್ದರಿಂದ ಮಳೆ ನೀರು ಮತ್ತು ರಸ್ತೆ ಬದಿಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನೇ ಬಳಸಿಕೊಂಡು ಸ್ಥಳದಲ್ಲಿ ಉಳಿದಿದ್ದ ದಳದ ಕೆಲವು ಸಿಬಂದಿ ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತು. ಈ ಬಗ್ಗೆ ಮಾಹಿತಿಗಾಗಿ ಉದಯವಾಣಿ ಪ್ರತಿನಿಧಿಯು ಅಗ್ನಿಶಾಮಕ ದಳದ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದಾಗ ಯಾವುದೇ ಮಾಹಿತಿ ಲಭಿಸಿಲ್ಲ.

 

Ad

ಟಾಪ್ ನ್ಯೂಸ್

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

fish

Udyavara: ಮೃತ ಮೀನುಗಾರ ಕುಟುಂಬಕ್ಕೆ ಪರಿಹಾರ ವಿತರಣೆ

12

Hiriydaka: ಬೆಳ್ಳರ್ಪಾಡಿ; ಮನೆಯಿಂದ ಕಳವು; ಮಾಲಕ ಬಂದಾಗ ಬೈಕ್‌ ಬಿಟ್ಟು ಓಡಿದ ಕಳ್ಳರು!

1-aa-aa-crick

ಮಲ್ಪೆಗೆ ಬರುತ್ತಿದೆ ಹೊರರಾಜ್ಯದ ಮೀನು: ಬಂಗುಡೆ ಪ್ರಮಾಣ ಕಡಿಮೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

11-hunsur

Hunsur: ಕೋಳಿ ಫಾರಂ ರೈಟರ್ ನಾಪತ್ತೆ; ದೂರು ದಾಖಲು

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.