ಲಾಕ್‌ಡೌನ್‌ ನಲ್ಲಿ ಕಳೆದ ಆಧಾರ್‌ ಪಡೆಯೋದು ಹೇಗೆ?


Team Udayavani, May 25, 2020, 6:50 AM IST

ಲಾಕ್‌ಡೌನ್‌ ನಲ್ಲಿ ಕಳೆದ ಆಧಾರ್‌ ಪಡೆಯೋದು ಹೇಗೆ?

ಸಾಂದರ್ಭಿಕ ಚಿತ್ರ.

ಈ ಕೋವಿಡ್- 19 ಲಾಕ್‌ಡೌನ್‌ ಅವಧಿಯಲ್ಲಿ ತವರಿಗೆ ಮರಳುವ ಗಡಿಬಿಡಿಯಲ್ಲಿ ನೀವು ನಿಮ್ಮ ಆಧಾರ್‌ ವಿಶಿಷ್ಟ ಗುರುತಿನ ಸಂಖ್ಯೆ ಇಲ್ಲವೇ ದಾಖಲಾತಿ ಐಡಿ ಕಳೆದುಕೊಂಡಿದ್ದಲ್ಲಿ ಮೊದಲು, ನೀವು ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಬೇಕು. ದೂರಿನ ಎಫ್ಐಆರ್‌ ಕಾಪಿಯನ್ನಿಟ್ಟುಕೊಂಡು ಈ ಕೆಳಗಿನ ಕ್ರಮಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ನಿಮ್ಮ ಆಧಾರ್‌ ಸಂಖ್ಯೆಗನು ಗುಣವಾಗಿ ಹೊಸ ಕಾರ್ಡ್‌ ಪಡೆಯಬಹುದು.

ಏನೆಲ್ಲಾ ಬೇಕಾಗುತ್ತೆ?
-ಆಧಾರ್‌ ಸಂಖ್ಯೆ
-ಆಧಾರ್‌ ಜತೆ ಲಿಂಕ್‌ ಮಾಡಿ ರುವ ಮೊಬೈಲ್‌ ಸಂಖ್ಯೆ ಇಲ್ಲವೇ ಇಮೇಲ್‌ ವಿಳಾಸ
-ಆಧಾರ್‌ ಕಳೆದ ಬಗ್ಗೆ ಪೊಲೀಸ್‌ ಠಾಣೆಗೆ ನೀಡಿದ ದೂರಿನ ಪ್ರತಿ (ಎಫ್‌ಐಆರ್‌)

ವಿಧಾನ 1: ಆಧಾರ್‌ ಸಂಖ್ಯೆ, ಮೊಬೆ„ಲ್‌ ಸಂಖ್ಯೆ ಗೊತ್ತಿದ್ದರೆ, ಆ ಸಂಖ್ಯೆ ಈಗಲೂ ಕಾರ್ಯನಿರ್ವಹಿಸುತ್ತಿದ್ದು, ನಿಮ್ಮ ಬಳಿಯೇ ಇದ್ದರೆ ಶೇ.95 ಕೆಲಸ ಮುಗಿದಂತೆ. ಹಾಗಿ ದ್ದಲ್ಲಿ, ನೇರವಾಗಿ https://eaadhaar.uidai.gov.in/#/ ಗೆ ಲಾಗ್‌ಇನ್‌ ಆಗಿ ಅಥವಾ ಮೊಬೆ„ಲ್‌ನಲ್ಲಿರುವ ಎಂಆಧಾರ್‌ ಆ್ಯಪ್‌ ಮೂಲಕ ಇ ಆಧಾರ್‌ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟ್‌ ತೆಗೆದುಕೊಳ್ಳಬಹುದು. ನಿಮಗೆ ಕಾರ್ಡ್‌ ಪೋಸ್ಟ್‌ ಮೂಲಕ ಬೇಕಿದ್ದರೆ ಅದೇ ವೆಬ್‌ಸೈಟ್‌ನಲ್ಲಿ 50 ರೂ. ಪಾವತಿಸಿ, ಮನವಿ ಸಲ್ಲಿಸಬೇಕು. 5-6 ದಿನಗಳಲ್ಲಿ ಆಧಾರ್‌ ಕಾರ್ಡ್‌ ಬರುತ್ತದೆ.

ವಿಧಾನ 2: ನಿಮಗೆ 12 ಅಂಕಿಗಳ ಆಧಾರ್‌ ಸಂಖ್ಯೆ, ಮೊಬೈಲ್‌ ಸಂಖ್ಯೆ/ಇಮೇಲ್‌ ಐಡಿ ಗೊತ್ತಿಲ್ಲದಿದ್ದರೆ ಮಾತ್ರ ಈ ವಿಧಾನ ಸಹಕಾರಿ. ಆಧಾರ್‌ ಸಹಾಯವಾಣಿ 1947ಕ್ಕೆ ಕರೆ ಮಾಡಿ. ಹೆಸರು, ಜನನ ದಿನಾಂಕ ಅಥವಾ ವರ್ಷ, ಪಿನ್‌ಕೋಡ್‌ ಸೇರಿ ಗ್ರಾಹಕ ಸೇವಾ ಪ್ರತಿನಿಧಿ  ಕೇಳುವ ಎಲ್ಲ ವಿವರಗಳನ್ನು ಒದಗಿಸಿ. ಬಳಿಕ ಪ್ರತಿನಿಧಿಯು ನೀಡುವ ದಾಖಲಾತಿ ಐಡಿ ಸಂಖ್ಯೆಯನ್ನು ಒಂದೆಡೆ ಬರೆದುಕೊಳ್ಳಿ. ಈ ದಾಖಲಾತಿ ಐಡಿ ಸಂಖ್ಯೆ ಬಳಸಿ ನಿಮ್ಮ ಆಧಾರ್‌ ಪ್ರಿಂಟ್‌ ಪಡೆಯಬಹುದು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.