ಹುಬ್ಬಳ್ಳಿ : ಕೊಲೆ ನಡೆದ 24 ತಾಸಿನೊಳಗೆ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಬಂಧನ
Team Udayavani, Nov 25, 2020, 7:23 PM IST
ಹುಬ್ಬಳ್ಳಿ: ಅಂಚಟಗೇರಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು 24 ತಾಸಿನೊಳಗೆ ಭೇದಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಕಾಶಪ್ಪ ತಿಪ್ಪಣ್ಣವರ ಹಾಗೂ ಅಕ್ಷತಾ ಜೆ. ಕೊಲ್ಲಾಪುರ ಬಂಧಿತರಾಗಿದ್ದಾರೆ.
ಎದುರು-ಬದುರು ನಿವಾಸಿಗಳಾದ ಕಾಶಪ್ಪ ಮತ್ತು ಅಕ್ಷತಾ ನಡುವೆ ಅನೈತಿಕ ಸಂಬಂಧವಿತ್ತುಎನ್ನಲಾಗಿದ್ದು ಇದರಿಂದ ತಮಗೆ ಅಡ್ಡಿಯಾಗುತ್ತದೆ ಎಂದುಕೊಂಡು ಅಕ್ಷತಾಳು ತನ್ನ ಗಂಡನ ಕೊಲೆಗೆ ಸಂಚು ರೂಪಿಸಿ, ಪ್ರಿಯಕರನ ಮುಖಾಂತರ ಪತಿ ಜಗದೀಶ ಕೊಲ್ಲಾಪುರನನ್ನು ಕೊಲೆ ಮಾಡಿಸಿದ್ದಳು.
ಜಗದೀಶ ಮತ್ತು ಅಕ್ಷತಾ ದಂಪತಿಗೆ ನಾಲ್ಕು ತಿಂಗಳ ಮಗುವಿದೆ. ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಪೊಲೀಸರು ಅಕ್ಷತಾ ಮತ್ತು ಕಾಶಪ್ಪನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:26/11 ದಾಳಿ ನಾಳೆಗೆ 12 ವರ್ಷ ಪೂರ್ಣ: ಗಣ್ಯರಿಂದ ಹುತಾತ್ಮರಿಗೆ ಗೌರವ ಸಮರ್ಪಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ