ಮೇಘಾಲಯದಲ್ಲಿ ಅತಂತ್ರ ಫಲಿತಾಂಶ : ಶಾ ಅವರಿಗೆ ಕರೆ ಮಾಡಿದ ಸಿಎಂ ಕಾನ್ರಾಡ್ ಸಂಗ್ಮಾ


Team Udayavani, Mar 2, 2023, 10:04 PM IST

1-ADDAda

ನವದೆಹಲಿ : ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತ ಪಕ್ಷವಾಗಿದ್ದ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಬಹುಮತಕ್ಕೆ 5 ಸ್ಥಾನಗಳು ಕಡಿಮೆಯಾಗಿವೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ನಾಯಕ, ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಬಿಜೆಪಿಯ ಮುಖ್ಯ ಕಾರ್ಯತಂತ್ರಗಾರ ಅಮಿತ್ ಶಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಸಂಗ್ಮಾ ಅವರ ಎನ್‌ಪಿಪಿ ವಿರುದ್ಧದ ಭ್ರಷ್ಟಾಚಾರ ಆರೋಪದ ಮೇಲೆ ಬಿರುಕು ಕಾಣಿಸಿಕೊಂಡ ನಂತರ ಮೈತ್ರಿ ಸರಕಾರದ ಭಾಗವಾಗಿದ್ದ ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿತ್ತು.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮತದಾನ ನಡೆದ 59 ಸ್ಥಾನಗಳ ಪೈಕಿ ನ್ಯಾಷನಲ್ ಪೀಪಲ್ಸ್ ಪಾರ್ಟಿ 26 ಸ್ಥಾನಗಳನ್ನು ಗೆದ್ದಿದೆ, ಯುನೈಟೆಡ್ ಡೆಮಾಕ್ರಟಿಕ್ ಪಕ್ಷವು 11 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ, ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷವು ತಲಾ 5 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ , ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಸ್ವತಂತ್ರರು ತಲಾ 2 ಸ್ಥಾನಗಳನ್ನು ಗೆದ್ದಿದ್ದರೆ, ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ 4 ಸ್ಥಾನಗಳನ್ನು ಪಡೆದುಕೊಂಡಿದೆ.

ಟಾಪ್ ನ್ಯೂಸ್

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.